* ಇಂತಹ ಸಂಗತಿಗಳನ್ನು ತಡೆಯಲು ರಾಷ್ಟ್ರಮಟ್ಟದಲ್ಲಿ ಗೋಹತ್ಯಾ ನಿರ್ಬಂಧ ಕಾನೂನು ರಚಿಸುವುದು ಆವಶ್ಯಕವಾಗಿದೆ. ಕೇಂದ್ರ ಸರಕಾರವು ಇದಕ್ಕಾಗಿ ಹೆಜ್ಜೆಯಿಡುವುದೇ ? – ಸಂಪಾದಕರು

ಕಠೂಮರ (ರಾಜಸ್ತಾನ) – ಮೂರು ವಾಹನಗಳಲ್ಲಿ ೫೩ ಗೋವಂಶವನ್ನು ಕ್ರೂರವಾಗಿ ತುಂಬಿಸಿ ಅವುಗಳ ಸಾಗಾಟ ಮಾಡುತ್ತಿದ್ದ ಮೂವರು ಮತಾಂಧರನ್ನು ಖೇಡಲಿ ಕಸ್ಬಾ ಪೊಲೀಸರು ಬಂಧಿಸಿದ್ದಾರೆ. ಪೊಲೀಸ ನಿರೀಕ್ಷಕರಾದ ರಾಮಕಿಶನ ಬೇರವಾರವರು ‘ಅವರಿಂದ ೨ ಪಿಕಅಪ್ ವಾಹನಗಳು ಮತ್ತು ಒಂದು ಟ್ರಕ್ನ್ನು ಸ್ವಾಧೀನಕ್ಕೆ ಪಡೆಯಲಾಗಿದೆ’, ಎಂಬ ಮಾಹಿತಿಯನ್ನು ನೀಡಿದರು. ಈ ಗೋವಂಶದಲ್ಲಿ ಹಸು, ಎಮ್ಮೆ ಇತ್ಯಾದಿಗಳು ಸೇರಿದ್ದವು. ಪೊಲೀಸರು ರಸ್ತೆಯಲ್ಲಿ ತಪಾಸಣೆಗಾಗಿ ಈ ವಾಹನಗಳನ್ನು ನಿಲ್ಲಿಸಿದಾಗ ಈ ಘಟನೆ ನಡೆದಿದೆ. ಗೋವಂಶವನ್ನು ಮುಕ್ತಗೊಳಿಸಲಾಗಿರುವುದಾಗಿಯೂ ಬೇರವಾರವರು ಹೇಳಿದ್ದಾರೆ.
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು