* ಇಂತಹ ಸಂಗತಿಗಳನ್ನು ತಡೆಯಲು ರಾಷ್ಟ್ರಮಟ್ಟದಲ್ಲಿ ಗೋಹತ್ಯಾ ನಿರ್ಬಂಧ ಕಾನೂನು ರಚಿಸುವುದು ಆವಶ್ಯಕವಾಗಿದೆ. ಕೇಂದ್ರ ಸರಕಾರವು ಇದಕ್ಕಾಗಿ ಹೆಜ್ಜೆಯಿಡುವುದೇ ? – ಸಂಪಾದಕರು

ಕಠೂಮರ (ರಾಜಸ್ತಾನ) – ಮೂರು ವಾಹನಗಳಲ್ಲಿ ೫೩ ಗೋವಂಶವನ್ನು ಕ್ರೂರವಾಗಿ ತುಂಬಿಸಿ ಅವುಗಳ ಸಾಗಾಟ ಮಾಡುತ್ತಿದ್ದ ಮೂವರು ಮತಾಂಧರನ್ನು ಖೇಡಲಿ ಕಸ್ಬಾ ಪೊಲೀಸರು ಬಂಧಿಸಿದ್ದಾರೆ. ಪೊಲೀಸ ನಿರೀಕ್ಷಕರಾದ ರಾಮಕಿಶನ ಬೇರವಾರವರು ‘ಅವರಿಂದ ೨ ಪಿಕಅಪ್ ವಾಹನಗಳು ಮತ್ತು ಒಂದು ಟ್ರಕ್ನ್ನು ಸ್ವಾಧೀನಕ್ಕೆ ಪಡೆಯಲಾಗಿದೆ’, ಎಂಬ ಮಾಹಿತಿಯನ್ನು ನೀಡಿದರು. ಈ ಗೋವಂಶದಲ್ಲಿ ಹಸು, ಎಮ್ಮೆ ಇತ್ಯಾದಿಗಳು ಸೇರಿದ್ದವು. ಪೊಲೀಸರು ರಸ್ತೆಯಲ್ಲಿ ತಪಾಸಣೆಗಾಗಿ ಈ ವಾಹನಗಳನ್ನು ನಿಲ್ಲಿಸಿದಾಗ ಈ ಘಟನೆ ನಡೆದಿದೆ. ಗೋವಂಶವನ್ನು ಮುಕ್ತಗೊಳಿಸಲಾಗಿರುವುದಾಗಿಯೂ ಬೇರವಾರವರು ಹೇಳಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ