
ನವ ದೆಹಲಿ – ಯುದ್ಧದಿಂದ ಯುಕ್ರೇನ್ನಲ್ಲಿ ವೈದ್ಯಕೀಯ ಶಿಕ್ಷಣ ಪಡೆದುಕೊಳ್ಳುವ ಭಾರತೀಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಹಿಂತಿರುಗಿ ಕರೆ ತರಲಾಗುತ್ತದೆ. ಈ ಯುದ್ಧದಿಂದಾಗಿ ಅವರ ಶಿಕ್ಷಣದ ಮೇಲೆ ಪರಿಣಾಮ ಬೀರಬಾರದು, ಅದಕ್ಕಾಗಿ ಭಾರತದಲ್ಲಿನ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಪ್ರವೇಶ ನೀಡುವ ವಿಷಯವಾಗಿ ಭಾರತ ಸರಕಾರ ಯೋಚಿಸುತ್ತಿದೆ. ಅದಕ್ಕಾಗಿ ಕೇಂದ್ರ ಸರಕಾರ `ಫಾರಿನ್ ಮೆಡಿಕಲ್ ಗ್ರಾಜುಯೇಟ್ ಲಾಯಸೆನ್ಶಿಯೇಟ ರೆಗುಲೇಶನ್ (ಎಫ್.ಎಂ.ಜಿ.ಎಲ್) ಕಾಯಿದೆ’ಯಲ್ಲಿ ಬದಲಾವಣೆ ಮಾಡುವ ಯೋಚನೆ ಮಾಡುತ್ತಿದ್ದೆ. ಈ ವಿಷಯವಾಗಿ ಆದಷ್ಟು ಬೇಗನೆ ಸಭೆ ನಡೆಸಲಾಗುವ ಸಾಧ್ಯತೆ ಇದೆ. ವಿದೇಶಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಪಠ್ಯಕ್ರಮ ಪೂರ್ಣ ಮಾಡುವ ಜೊತೆಗೆ ಪ್ರಶಿಕ್ಷಣ ಮತ್ತು ಇಂಟರ್ನಶಿಪ್ ಭಾರತದ ಹೊರಗೆ
ಮಾಡಬೇಕಾಗುತ್ತದೆ. ಯುಕ್ರೇನ್ನಲ್ಲಿ ಎಂ.ಬಿ.ಬಿ.ಎಸ್. 6 ವರ್ಷದ ಅಧ್ಯಯನವಾಗಿದೆ. ನಂತರ 2 ವರ್ಷದ ಪ್ರಶಿಕ್ಷಣಗಾಗಿ (ಇಂಟರ್ನಶಿಪ್) ಇರುತ್ತದೆ. ಈಗ ಯುದ್ಧದಿಂದಾಗಿ ಶಿಕ್ಷಣದಲ್ಲಿ ಅಡಚಣೆ ಉಂಟಾಗಿರುವುದರಿಂದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟದಲ್ಲಿದೆ. ಈ ವಿದ್ಯಾರ್ಥಿಗಳಿಗೆ ಸರಕಾರಿ ಮಹಾವಿದ್ಯಾಲಯಗಳಲ್ಲಿ ಪ್ರವೇಶ ಸಿಗುವುದು ಸಾಧ್ಯವಿಲ್ಲ. ಖಾಸಗಿ ಮತ್ತು ಅನುದಾನಿತ ಮಹಾವಿದ್ಯಾಲಯಗಳಲ್ಲಿ ಪ್ರವೇಶ ಸಿಗಬಹುದು. ಯುಕ್ರೇನ್ನಲ್ಲಿ ಮೂಲಭೂತ ಸೌಲಭ್ಯಗಳು ನಾಶವಾಗಿದ್ದರಿಂದ `ಆನ್ಲೈನ್’ ಕಲಿಕೆ ಪ್ರಸ್ತುತ ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ