
ಕೀವ (ಉಕ್ರೇನ್) – ರಷ್ಯಾ ಮತ್ತು ಉಕ್ರೇನ್ ಇವರಲ್ಲಿನ ನಡೆಯುತ್ತಿರುವ ಯುದ್ಧದಲ್ಲಿ ಕೀವನಲ್ಲಿ ಒಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗಲಿ ಗಾಯಗೊಂಡಿದ್ದಾನೆ, ಎಂದು ಕೇಂದ್ರ ಸಚಿವ ವಿ.ಕೆ. ಸಿಂಹ ಅವರು ಮಾಹಿತಿ ನೀಡಿದರು. ಈ ಮೊದಲು ಯುದ್ಧದಲ್ಲಿ ಗುಂಡಿನ ದಾಳಿಯಿಂದ ನವೀನ ಶೇಖರಪ್ಪ ಇವರು ಸಾವನ್ನಪ್ಪಿದ್ದು ಬೇರೆ ಒಬ್ಬ ವಿದ್ಯಾರ್ಥಿ ಕಾಯಿಲೆಯಿಂದ ಮೃತಪಟ್ಟಿದ್ದಾನೆ.
Another Indian student shot in Ukraine’s Kyiv, hospitalised: MoS General VK Singh confirms https://t.co/Ze5jEVhrmN
— Republic (@republic) March 4, 2022
ವಿ.ಕೆ ಸಿಂಹ ಇವರು ತಮ್ಮ ಮಾತನ್ನು ಮುಂದುವರೆಸುತ್ತಾ, ಈ ವಿದ್ಯಾರ್ಥಿ ಕೀವದಿಂದ ಓಡಿ ಹೋಗುವ ಪ್ರಯತ್ನ ಮಾಡುತ್ತಿರುವಾಗ ಅವನ ಮೇಲೆ ಗುಂಡು ಹಾರಿಸಲಾಯಿತು. ಅದರ ನಂತರ ಅವನನ್ನು ಮತ್ತೆ ನಗರಕ್ಕೆ ಕೊಂಡೊಯ್ದು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಹೇಳಿದರು.
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara