
ಕೀವ (ಉಕ್ರೇನ್) – ರಷ್ಯಾ ಮತ್ತು ಉಕ್ರೇನ್ ಇವರಲ್ಲಿನ ನಡೆಯುತ್ತಿರುವ ಯುದ್ಧದಲ್ಲಿ ಕೀವನಲ್ಲಿ ಒಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗಲಿ ಗಾಯಗೊಂಡಿದ್ದಾನೆ, ಎಂದು ಕೇಂದ್ರ ಸಚಿವ ವಿ.ಕೆ. ಸಿಂಹ ಅವರು ಮಾಹಿತಿ ನೀಡಿದರು. ಈ ಮೊದಲು ಯುದ್ಧದಲ್ಲಿ ಗುಂಡಿನ ದಾಳಿಯಿಂದ ನವೀನ ಶೇಖರಪ್ಪ ಇವರು ಸಾವನ್ನಪ್ಪಿದ್ದು ಬೇರೆ ಒಬ್ಬ ವಿದ್ಯಾರ್ಥಿ ಕಾಯಿಲೆಯಿಂದ ಮೃತಪಟ್ಟಿದ್ದಾನೆ.
Another Indian student shot in Ukraine’s Kyiv, hospitalised: MoS General VK Singh confirms https://t.co/Ze5jEVhrmN
— Republic (@republic) March 4, 2022
ವಿ.ಕೆ ಸಿಂಹ ಇವರು ತಮ್ಮ ಮಾತನ್ನು ಮುಂದುವರೆಸುತ್ತಾ, ಈ ವಿದ್ಯಾರ್ಥಿ ಕೀವದಿಂದ ಓಡಿ ಹೋಗುವ ಪ್ರಯತ್ನ ಮಾಡುತ್ತಿರುವಾಗ ಅವನ ಮೇಲೆ ಗುಂಡು ಹಾರಿಸಲಾಯಿತು. ಅದರ ನಂತರ ಅವನನ್ನು ಮತ್ತೆ ನಗರಕ್ಕೆ ಕೊಂಡೊಯ್ದು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಹೇಳಿದರು.
‘ಬ್ರಿಕ್ಸ್’ ಜಾಗತಿಕ ಆರ್ಥಿಕತೆಯ ಹೊಸ ಮಹಾಶಕ್ತಿ ! – ವ್ಲಾಡಿಮಿರ್ ಪುಟಿನ್
ಇರಾನ್-ಇಸ್ರೇಲ್ ನಡುವೆ ಮತ್ತೆ ಭುಗಿಲೆದ್ದ ಯುದ್ಧದ ಕಿಚ್ಚು !
ಫಿಲಿಪೈನ್ಸ್ನಲ್ಲಿ 7.8 ರಿಕ್ಟರ್ ತೀವ್ರತೆಯ ಭೂಕಂಪ : 19 ಜನರ ಸಾವು !
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ಭಾರತದಲ್ಲಿ ಕುಸಿಯುತ್ತಿರುವ ಪ್ರಜನನ ದರದ ಕುರಿತು ಇಲಾನ್ ಮಸ್ಕ್ ಕಳವಳ
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ