ಇಂತಹ ಮತಾಂಧರಿಗೆ ಕಠೋರ ಶಿಕ್ಷೆಯಾಗಲು ರಾಜ್ಯದಲ್ಲಿನ ಭಾಜಪ ಸರಕಾರವು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !

ರತಲಾಮ (ಮಧ್ಯಪ್ರದೇಶ) – ಇಲ್ಲಿ ಓರ್ವ ಅಪ್ರಾಪ್ತ ಯುವತಿಯ ಮೇಲೆ ಮತಾಂತರದ ಒತ್ತಡ ಹೇರಿದ ಪ್ರಕರಣದಲ್ಲಿ ಅರಬಾಜ ಖಾನ ಎಂಬ ಯುವಕನನ್ನು ಬಂಧಿಸಲಾಗಿದೆ. ಸಾಮಾಜಿಕ ಮಾಧ್ಯಮದಿಂದ ಈ ಇಬ್ಬರಿಗೆ ಪರಿಚಯವಾಗಿತ್ತು. ಅರಬಾಜ ಖಾನನು ಈ ಯುವತಿಗೆ ಮದುವೆಯಾಗುವುದಾಗಿ ಆಮೀಷ ತೋರಿಸಿದ್ದನು. ಅವನು ಬಿಹಾರದಲ್ಲಿನ ಈ ಹುಡುಗಿಯನ್ನು ರತಲಾಮನಲ್ಲಿ ನೌಕರಿಗಾಗಿ ಕರೆಸಿದ್ದನು. ಇಲ್ಲಿನ ಒಂದು ಅಪಾರ್ಟಮೆಂಟ್ನಲ್ಲಿ ಅವರು ಮನೆಯನ್ನು ಬಾಡಿಗೆಗೆ ಪಡೆಯಲು ಪ್ರಯತ್ನಿಸಿರುವಾಗ ಮನೆಯ ಮಾಲೀಕರಿಗೆ ಇವರಿಬ್ಬರ ಧರ್ಮವು ಬೇರೆಬೇರೆಯಾಗಿರುವುದರ ಸಂಶಯ ಬಂದಿತ್ತು. ಅವರು ಈ ಬಗ್ಗೆ ಪೊಲೀಸರಿಗೆ ತಿಳಿಸಿದಾಗ ಪೊಲೀಸರು ಯುವತಿಯ ಪಾಲಕರನ್ನು ಅಲ್ಲಿ ಕರೆಸಿದರು. ಈ ಸಮಯದಲ್ಲಿ ಯುವತಿಯು ‘ಅರಬಾಜನು ನನಗೆ ನೌಕರಿಗಾಗಿ ಮುಸಲ್ಮಾನಳಾಗುವುದು ಆವಶ್ಯಕವಾಗಿದೆ ಎಂದು ಹೇಳಿದ್ದನು’, ಎಂಬ ಮಾಹಿತಿ ನೀಡಿದಳು. ಈ ಪ್ರಕರಣದಲ್ಲಿ ಯುವತಿಯ ತಂದೆಯು ಪೊಲೀಸರಲ್ಲಿ ದೂರನ್ನು ನೋಂದಾಯಿಸಿದಾಗ ಪೊಲೀಸರು ಅರಬಾಜನನ್ನು ಬಂಧಿಸಿದರು.
अरबाज ने नौकरी दिलाने के बहाने बुलाया हिन्दू युवती को… फिर बोला बुर्का पहनो और बनो मुसलमान
https://t.co/XlBu3MJdjh— Sudarshan News (@SudarshanNewsTV) March 5, 2022
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !