ಇಂತಹ ಮತಾಂಧರಿಗೆ ಕಠೋರ ಶಿಕ್ಷೆಯಾಗಲು ರಾಜ್ಯದಲ್ಲಿನ ಭಾಜಪ ಸರಕಾರವು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !

ರತಲಾಮ (ಮಧ್ಯಪ್ರದೇಶ) – ಇಲ್ಲಿ ಓರ್ವ ಅಪ್ರಾಪ್ತ ಯುವತಿಯ ಮೇಲೆ ಮತಾಂತರದ ಒತ್ತಡ ಹೇರಿದ ಪ್ರಕರಣದಲ್ಲಿ ಅರಬಾಜ ಖಾನ ಎಂಬ ಯುವಕನನ್ನು ಬಂಧಿಸಲಾಗಿದೆ. ಸಾಮಾಜಿಕ ಮಾಧ್ಯಮದಿಂದ ಈ ಇಬ್ಬರಿಗೆ ಪರಿಚಯವಾಗಿತ್ತು. ಅರಬಾಜ ಖಾನನು ಈ ಯುವತಿಗೆ ಮದುವೆಯಾಗುವುದಾಗಿ ಆಮೀಷ ತೋರಿಸಿದ್ದನು. ಅವನು ಬಿಹಾರದಲ್ಲಿನ ಈ ಹುಡುಗಿಯನ್ನು ರತಲಾಮನಲ್ಲಿ ನೌಕರಿಗಾಗಿ ಕರೆಸಿದ್ದನು. ಇಲ್ಲಿನ ಒಂದು ಅಪಾರ್ಟಮೆಂಟ್ನಲ್ಲಿ ಅವರು ಮನೆಯನ್ನು ಬಾಡಿಗೆಗೆ ಪಡೆಯಲು ಪ್ರಯತ್ನಿಸಿರುವಾಗ ಮನೆಯ ಮಾಲೀಕರಿಗೆ ಇವರಿಬ್ಬರ ಧರ್ಮವು ಬೇರೆಬೇರೆಯಾಗಿರುವುದರ ಸಂಶಯ ಬಂದಿತ್ತು. ಅವರು ಈ ಬಗ್ಗೆ ಪೊಲೀಸರಿಗೆ ತಿಳಿಸಿದಾಗ ಪೊಲೀಸರು ಯುವತಿಯ ಪಾಲಕರನ್ನು ಅಲ್ಲಿ ಕರೆಸಿದರು. ಈ ಸಮಯದಲ್ಲಿ ಯುವತಿಯು ‘ಅರಬಾಜನು ನನಗೆ ನೌಕರಿಗಾಗಿ ಮುಸಲ್ಮಾನಳಾಗುವುದು ಆವಶ್ಯಕವಾಗಿದೆ ಎಂದು ಹೇಳಿದ್ದನು’, ಎಂಬ ಮಾಹಿತಿ ನೀಡಿದಳು. ಈ ಪ್ರಕರಣದಲ್ಲಿ ಯುವತಿಯ ತಂದೆಯು ಪೊಲೀಸರಲ್ಲಿ ದೂರನ್ನು ನೋಂದಾಯಿಸಿದಾಗ ಪೊಲೀಸರು ಅರಬಾಜನನ್ನು ಬಂಧಿಸಿದರು.
अरबाज ने नौकरी दिलाने के बहाने बुलाया हिन्दू युवती को… फिर बोला बुर्का पहनो और बनो मुसलमान
https://t.co/XlBu3MJdjh— Sudarshan News (@SudarshanNewsTV) March 5, 2022
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ