ಇಬ್ಬರ ಮತಾಂಧರ ಬಂಧನ
ಕರ್ನಾಟಕದಲ್ಲಿ ಭಾಜಪ ಸರಕಾರ ಇರುವಾಗ ಮತಾಂಧರು ಈ ರೀತಿಯ ಧೈರ್ಯ ಹೇಗೆ ತೋರುತ್ತಾರೆ, ಎಂದು ಹಿಂದುಗಳಲ್ಲಿ ಪ್ರಶ್ನೆ ನಿರ್ಮಾಣವಾಗುತ್ತದೆ !- ಸಂಪಾದಕರು

ಶಿವಮೊಗ್ಗ – ಗೋಪಾಲ ಬಡಾವಣೆಯಲ್ಲಿ ಪದ್ಮಾ ಚಿತ್ರ ಮಂದಿರದ ಹತ್ತಿರ ವೆಂಕಟೇಶ ಎಂಬ ವ್ಯಕ್ತಿಯ ಮೇಲೆ ದಾಳಿನಡೆಸಿದ ನಾಲ್ವರ ಮತಾಂಧರಲ್ಲಿ ಸಲ್ಮಾನ್ ಮತ್ತು ಸೈಯದ್ ಸುಬಾನ್ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿ ನಿಷೇಧಾಜ್ಞೆ ಇರುವಾಗಲೂ ಮುತಂಧರು ಈ ರೀತಿಯ ದಾಳಿ ಮಾಡಿದ್ದರಿಂದ ಇಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಫೆಬ್ರುವರಿ 20 ರಂದು ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಹತ್ಯೆಯ ನಂತರ ಶಿವಮೊಗ್ಗ ಬೂದಿ ಮುಚ್ಚಿದ ಕೆಂಡದಂತಾಗಿದೆ. ಫೆಬ್ರುವರಿ 20 ರಿಂದ ಮಾರ್ಚ್ 4 ವರೆಗೂ ಜಿಲ್ಲಾಡಳಿತವು ನಿಷೇಧಾಜ್ಞೆ ಜಾರಿ ಮಾಡಿದೆ. ಜಿಲ್ಲೆಯಲ್ಲಿ ಕಠಿಣ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೀಗಿರುವಾಗಲೂ ಮಾರ್ಚ್ 4 ರಂದು ರಾತ್ರಿ ದಾಳಿ ನಡೆದಿದೆ. ಮತಾಂಧರು ಮತ್ತು ವೆಂಕಟೇಶ ಇವರಲ್ಲಿ ಕ್ಷುಲ್ಲಕ ಕಾರಣದಿಂದ ವಾಗ್ವಾದ ನಡೆದ ನಂತರ ಮತಾಂಧರು ವೆಂಕಟೇಶ ಇವರ ಮೇಲೆ ದಾಳಿ ನಡೆಸಿದ್ದಾರೆ. ಅದರಲ್ಲಿ ಗಾಯಗೊಂಡ ವೆಂಕಟೇಶ್ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಮಾಹಿತಿ ದೊರೆಯುತ್ತಲೇ, ಸಂಸದ ಬಿ.ವೈ. ರಾಘವೇಂದ್ರ ಇವರು ಆಸ್ಪತ್ರೆಗೆ ಹೋಗಿ ವೆಂಕಟೇಶ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ.
Shivamogga Voilence: ಶಿವಮೊಗ್ಗದಲ್ಲಿ ಹರ್ಷ ಹತ್ಯೆಯ ನಂತರ ನಿಷೇಧಾಜ್ಞೆ ನಡುವೆ ಗೋಪಾಲ ಎನ್ನುವರ ಮೇಲೆ ಮಾರಣಾಂತಿಕ ಆಕ್ರಮಣ ಮಾಡಿದ ಜಿಹಾದಿಗಳಾದ ಮಹಮ್ಮದ್ ಸಲ್ಮಾನ್, ಸೈಯದ್ ನನ್ನು ಶಿವಮೊಗ್ಗ ಪೋಲಿಸರು ಬಂಧನ ಮಾಡಿದ್ದಾರೆ.https://t.co/4G3YbMrI0f@astitvam@Girishvhp@IamAnitaBhat@PTI_Newshttps://t.co/ev2TPA44KM
— 🚩Mohan gowda🇮🇳 (@Mohan_HJS) March 5, 2022
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ