ಇಂತಹ ಘಟನೆಗಳನ್ನು ಯಾವಾಗ ತಡೆಯಲಾಗುವುದು ?

ದೆಹಲಿ – ಇಲ್ಲಿನ ಮಂಗೊಲಪುರಿ ಭಾಗದಲ್ಲಿ ಹಿಂದಿನ ದ್ವೇಷದಿಂದ ಮತಾಂಧರು ಹಿಂದು ಯುವಕನ ಮೇಲೆ ಚೂರಿ ಹಾಗೂ ಸ್ಕ್ರೂ ಡ್ರೈವರನಿಂದ ಹಲ್ಲೆ ಮಾಡಿದರು. ಈ ಪ್ರಕರಣದಲ್ಲಿ ಪೋಲೀಸರು ಕಾಸಿಫ, ಫರದೀನ್, ದಾನಿಶ್, ಹಾಗೂ ಓರ್ವ ಅಪ್ರಾಪ್ತ ಹುಡುಗನನ್ನು ಬಂಧಿಸಿದ್ದಾರೆ. ಈ ದಾಳಿಯಲ್ಲಿ ಭರತ ಹಾಗೂ ಸನೀ ಎಂಬ ಯುವಕರು ಗಾಯಗೊಂಡಿದ್ದಾರೆ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
बहन पर कमेंटबाजी को लेकर चाकू-पेचकस से हमला: कासिफ, फरदीन, दानिश समेत 4 गिरफ्तार, सनी और भरत घायल#crimenews #Delhihttps://t.co/UsGLKWAPFY
— ऑपइंडिया (@OpIndia_in) March 5, 2022
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !