ಗುಂಡಿನ ದಾಳಿ ನಡೆಸಿದ ಸೈನಿಕನು ತನ್ನ ಮೇಲೆ ಗುಂಡು ಹಾರಿಸಿ ಆತ್ಮಹತ್ಯೆ
ಇಂತಹ ಘಟನೆಗಳನ್ನು ತಡೆಯಲಿಕ್ಕೆ ಸರಕಾರ ಯಾವ ಹೆಜ್ಜೆ ಇಡುವುದು ?

ಅಮೃತಸರ (ಪಂಜಾಬ) – ಇಲ್ಲಿಯ ಗಡಿ ಭದ್ರತಾ ದಳದ ಕೇಂದ್ರ ಕಚೇರಿಯಲ್ಲಿ ಮಾರ್ಚ್ ೬ ರಂದು ಬೆಳಿಗ್ಗೆ ಊಟದ ಕೋಣೆಯಲ್ಲಿ ೧೪೪ ಬಟಾಲಿಯನ್ ಸೈನಿಕರು ತಿಂಡಿ ತಿನ್ನುತ್ತಿದ್ದರು. ಆ ಸಮಯದಲ್ಲಿ ಓರ್ವ ಸೈನಿಕನು ಸಿಟ್ಟಿನಿಂದ ಮನಬಂದಂತೆ ಗುಂಡಿನ ದಾಳಿ ನಡೆಸಿದನು.
(ಸೌಜನ್ಯ : ND TV)
ಈ ಗುಂಡಿನ ದಾಳಿಯಲ್ಲಿ ೪ ಸೈನಿಕರು ಸಾವನ್ನಪ್ಪಿದ್ದರು ಹಾಗೂ ಇತರ ೨ ಸೈನಿಕರು ಗಾಯಗೊಂಡವರು. ನಂತರ ಗುಂಡಿನ ದಾಳಿ ನಡೆಸುವ ಸೈನಿಕನು ತನ್ನ ಮೇಲೆಯೂ ಗುಂಡುಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡನು. ಈ ಸೈನಿಕರಲ್ಲಿ ಪರಸ್ಪರರಲ್ಲೇ ಕೆಲಸದ ವಿಚಾರವಾಗಿ ವಾಗ್ವಾದ ನಡೆದಿತ್ತು.
Amritsar: 5 BSF personnel killed after constable opens fire at colleagues https://t.co/RBFcjkshEl #Amritsar
— Oneindia News (@Oneindia) March 6, 2022
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!