ಗುಂಡಿನ ದಾಳಿ ನಡೆಸಿದ ಸೈನಿಕನು ತನ್ನ ಮೇಲೆ ಗುಂಡು ಹಾರಿಸಿ ಆತ್ಮಹತ್ಯೆ
ಇಂತಹ ಘಟನೆಗಳನ್ನು ತಡೆಯಲಿಕ್ಕೆ ಸರಕಾರ ಯಾವ ಹೆಜ್ಜೆ ಇಡುವುದು ?

ಅಮೃತಸರ (ಪಂಜಾಬ) – ಇಲ್ಲಿಯ ಗಡಿ ಭದ್ರತಾ ದಳದ ಕೇಂದ್ರ ಕಚೇರಿಯಲ್ಲಿ ಮಾರ್ಚ್ ೬ ರಂದು ಬೆಳಿಗ್ಗೆ ಊಟದ ಕೋಣೆಯಲ್ಲಿ ೧೪೪ ಬಟಾಲಿಯನ್ ಸೈನಿಕರು ತಿಂಡಿ ತಿನ್ನುತ್ತಿದ್ದರು. ಆ ಸಮಯದಲ್ಲಿ ಓರ್ವ ಸೈನಿಕನು ಸಿಟ್ಟಿನಿಂದ ಮನಬಂದಂತೆ ಗುಂಡಿನ ದಾಳಿ ನಡೆಸಿದನು.
(ಸೌಜನ್ಯ : ND TV)
ಈ ಗುಂಡಿನ ದಾಳಿಯಲ್ಲಿ ೪ ಸೈನಿಕರು ಸಾವನ್ನಪ್ಪಿದ್ದರು ಹಾಗೂ ಇತರ ೨ ಸೈನಿಕರು ಗಾಯಗೊಂಡವರು. ನಂತರ ಗುಂಡಿನ ದಾಳಿ ನಡೆಸುವ ಸೈನಿಕನು ತನ್ನ ಮೇಲೆಯೂ ಗುಂಡುಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡನು. ಈ ಸೈನಿಕರಲ್ಲಿ ಪರಸ್ಪರರಲ್ಲೇ ಕೆಲಸದ ವಿಚಾರವಾಗಿ ವಾಗ್ವಾದ ನಡೆದಿತ್ತು.
Amritsar: 5 BSF personnel killed after constable opens fire at colleagues https://t.co/RBFcjkshEl #Amritsar
— Oneindia News (@Oneindia) March 6, 2022
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ
ಮೂರು ಷರತ್ತುಗಳನ್ನು ಒಪ್ಪಿದರೆ ಉಪವಾಸ ಸತ್ಯಾಗ್ರಹ ಅಂತ್ಯ ! – ಸೋನಮ್ ವಾಂಗ್ಚುಕ್
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ