ಗುಂಡಿನ ದಾಳಿ ನಡೆಸಿದ ಸೈನಿಕನು ತನ್ನ ಮೇಲೆ ಗುಂಡು ಹಾರಿಸಿ ಆತ್ಮಹತ್ಯೆ
ಇಂತಹ ಘಟನೆಗಳನ್ನು ತಡೆಯಲಿಕ್ಕೆ ಸರಕಾರ ಯಾವ ಹೆಜ್ಜೆ ಇಡುವುದು ?

ಅಮೃತಸರ (ಪಂಜಾಬ) – ಇಲ್ಲಿಯ ಗಡಿ ಭದ್ರತಾ ದಳದ ಕೇಂದ್ರ ಕಚೇರಿಯಲ್ಲಿ ಮಾರ್ಚ್ ೬ ರಂದು ಬೆಳಿಗ್ಗೆ ಊಟದ ಕೋಣೆಯಲ್ಲಿ ೧೪೪ ಬಟಾಲಿಯನ್ ಸೈನಿಕರು ತಿಂಡಿ ತಿನ್ನುತ್ತಿದ್ದರು. ಆ ಸಮಯದಲ್ಲಿ ಓರ್ವ ಸೈನಿಕನು ಸಿಟ್ಟಿನಿಂದ ಮನಬಂದಂತೆ ಗುಂಡಿನ ದಾಳಿ ನಡೆಸಿದನು.
(ಸೌಜನ್ಯ : ND TV)
ಈ ಗುಂಡಿನ ದಾಳಿಯಲ್ಲಿ ೪ ಸೈನಿಕರು ಸಾವನ್ನಪ್ಪಿದ್ದರು ಹಾಗೂ ಇತರ ೨ ಸೈನಿಕರು ಗಾಯಗೊಂಡವರು. ನಂತರ ಗುಂಡಿನ ದಾಳಿ ನಡೆಸುವ ಸೈನಿಕನು ತನ್ನ ಮೇಲೆಯೂ ಗುಂಡುಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡನು. ಈ ಸೈನಿಕರಲ್ಲಿ ಪರಸ್ಪರರಲ್ಲೇ ಕೆಲಸದ ವಿಚಾರವಾಗಿ ವಾಗ್ವಾದ ನಡೆದಿತ್ತು.
Amritsar: 5 BSF personnel killed after constable opens fire at colleagues https://t.co/RBFcjkshEl #Amritsar
— Oneindia News (@Oneindia) March 6, 2022
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
ಕೊಚ್ಚಿ (ಕೇರಳಮ್) : ೬ ಬಾಂಗ್ಲಾದೇಶಿ ವಲಸಿಗರ ಬಂಧನ !
ನಿಮ್ಮ ಬಳಿ ಸಮವಸ್ತ್ರ ಇದೆ ಎಂದಮಾತ್ರಕ್ಕೆ ನೀವು ಏನು ಬೇಕಾದರೂ ಮಾಡಬಹುದೇ?
ಇಸ್ಲಾಂ ಧರ್ಮ ಸ್ವೀಕರಿಸಿದ ತಕ್ಷಣ ‘ಹಿಂದುಳಿದ ವರ್ಗದ ಮುಸ್ಲಿಂ’ ಸ್ಥಾನಮಾನ ಸಿಗುವುದಿಲ್ಲ!
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
US-Iran Ceasefire : ಇರಾನ್ ವ್ಯಾಪಾರಿ ನೌಕೆಯ ಮೇಲೆ ನಡೆಸಿದ ದಾಳಿಯ ನಂತರ ಇರಾನ್ನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕಾದಿಂದ ದಾಳಿ