ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಕಂಪನಿ ಮತ್ತು ದಳ್ಳಾಳಿಗಳಿಗೆ ೫೦ ಸಾವಿರ ಕೋಟಿ ರೂಪಾಯಿಗಳ ಲಾಭ ಮಾಡಿಕೊಟ್ಟರು !
ರಾಷ್ಟ್ರೀಯ ಶೇರು ಮಾರುಕಟ್ಟೆಯಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಗರಣ ನಡೆಯುತ್ತಿರುವಾಗ ಸಂಬಂಧಿಸಿದ ವ್ಯವಸ್ಥೆ ಮಲಗಿಕೊಂಡಿತ್ತೇ ?

ನವ ದೆಹಲಿ – ರಾಷ್ಟ್ರೀಯ ಶೇರು ಮಾರುಕಟ್ಟೆ(‘ಎನ್.ಎಸ್.ಇ.’ನ) ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯಕಾರಿ ಅಧಿಕಾರಿ ಚಿತ್ರಾ ರಾಮಕೃಷ್ಣ ಇವರನ್ನು ಕೇಂದ್ರ ತನಿಖಾದಳ(ಸಿಬಿಐ) ಬಂದಿಸಿತು. ಬಂಧಿಸುವ ಮೊದಲು ಅವರನ್ನು ನಿರಂತರವಾಗಿ ೩ ದಿನಗಳ ವರೆಗೆ ವಿಚಾರಣೆ ನಡೆಸಲಾಯಿತು.
ಒಂದು ಕಾಲದಲ್ಲಿ ಷೇರುಪೇಟೆಯನ್ನೇ ಆಳಿದ್ದ ‘ಚಿತ್ರಾ ರಾಮಕೃಷ್ಣ’ ಬಂಧನ!
#sharemarket https://t.co/AKwad4Pz8e— vijaykarnataka (@Vijaykarnataka) March 6, 2022
ಈ ಹಿಂದೆಯೂ ಚಿತ್ರಾ ರಾಮಕೃಷ್ಣ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು; ಆದರೆ ಅದನ್ನು ತಿರಸ್ಕರಿಸಲಾಯಿತು. ರಾಮಕೃಷ್ಣ ಇವರು ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಶೇರುಗಳ ಗೌಪ್ಯ ಮಾಹಿತಿಯನ್ನು ಕೆಲವು ಕಂಪನಿಗಳಿಗೆ ಮತ್ತು ದಳ್ಳಾಳಿಗಳಿಗೆ ಮೊದಲೇ ನೀಡುತ್ತಿದ್ದರು. ಇದರಿಂದ ಆ ಕಂಪನಿ ಅಥವಾ ದಳ್ಳಾಳರಿಗೆ ಕೋಟಿಗಟ್ಟಲೆ ರೂಪಾಯಿಗಳ ಲಾಭವಾಗುತ್ತಿತ್ತು. ೫ ವರ್ಷಗಳಲ್ಲಿ ಸಂಬಂಧಿಸಿದವರಿಗೆ ೫೦ ಸಾವಿರ ಕೋಟಿ ರೂಪಾಯಿಗಳ ಲಾಭವನ್ನು ಮಾಡಿಕೊಟ್ಟಿದ್ದಾರೆಂದು ಹೇಳಲಾಗುತ್ತಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ