
ನವ ದೆಹಲಿ – ಇಲ್ಲಿಯ ಯಮುನಾ ದಡದಲ್ಲಿ ಶ್ರೀ ಸರಸ್ವತಿ ದೇವಿಯ ಮೂರ್ತಿ ವಿಸರ್ಜನೆ ಮಾಡಿ ಹಿಂತಿರುಗುವಾಗ ನಡೆದ ವಾಗ್ವಾದದಲ್ಲಿ ರಮಝಾನಿ ಎಂಬ ಅಪ್ರಾಪ್ತ ಹುಡುಗನಿಗೆ ಇನ್ನೊಬ್ಬ ಅಪ್ರಾಪ್ತ ಹುಡುಗನಿಂದ ಚಾಕುಯಿಂದ ಇರಿದು ಹತ್ಯೆ ಮಾಡಿದನು. ಆರೋಪಿ ಶಕರಪುರ ನಿವಾಸಿಯಾಗಿದ್ದು ಪೋಲಿಸರು ಅವನ ಶೋಧದಲ್ಲಿದ್ದಾರೆ. ಈ ಘಟನೆಯ ಸಮಯದಲ್ಲಿ ಅಲ್ಲಿ ಜನಜಂಗುಳಿ ಇತ್ತು.
Bhatkal Kidnapping : ಮುಸಲ್ಮಾನನೊಬ್ಬ ಅಪಹರಿಸಿದ್ದ ಹಿಂದೂ ಯುವತಿಯನ್ನು ರಕ್ಷಿಸಿದ ಹಿಂದುತ್ವನಿಷ್ಠರ ವಿರುದ್ಧವೇ ಪ್ರಕರಣ ದಾಖಲು
ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ !
Andhra Pradesh Gold : ಆಂಧ್ರಪ್ರದೇಶದಲ್ಲಿ 50 ಟನ್ ಚಿನ್ನದ ದಾಸ್ತಾನು ಪತ್ತೆಯಾಗಿರುವ ದಾವೆ
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
Davanagere Fake Doctors : ದಾವಣಗೆರೆಯಲ್ಲಿ 40 ನಕಲಿ ವೈದ್ಯರು ಪತ್ತೆ!
ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಮಧ್ಯರಾತ್ರಿಯಲ್ಲಿ ತೆರವುಗೊಳಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ!