
ಶ್ರೀನಗರ (ಜಮ್ಮು-ಕಾಶ್ಮೀರ) – ಇಲ್ಲಿಯ ಹರಿ ಸಿಂಹ ಹಾಯ್ ಸ್ಟ್ರೀಟ್ ಪ್ರದೇಶದಲ್ಲಿ ಮಾರ್ಚ್ ೬ ರಂದು ಸಂಜೆ ಜಿಹಾದಿ ಉಗ್ರರಿಂದ ಸುರಕ್ಷಾ ದಳದ ಮೇಲೆ ಗ್ರಾನೈಡ್ ಮೂಲಕ ನಡೆಸಿದ ದಾಳಿಯಲ್ಲಿ ಓರ್ವನು ಸಾವನ್ನಪ್ಪಿದ್ದರೇ ೩೪ ಜನರು ಗಾಯಗೊಂಡಿದ್ದಾರೆ. ಮಹಮ್ಮದ್ ಅಸ್ಲಂ ಮುಖದುಮೀ ಎಂದು ಮೃತ ಪಟ್ಟವನ ಹೆಸರು ಆಗಿದ್ದು ಅವನು ನಗರದ ನೌಹಟ್ಟ ಪ್ರದೇಶದ ನಿವಾಸಿಯಾಗಿದ್ದಾನೆ. ಈ ಆಕ್ರಮಣದ ಹಿಂದೆ ನಿಖರವಾದ ಯಾವ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಈವರೆಗೆ ತಿಳಿದು ಬಂದಿಲ್ಲ.
Jammu Kashmir: ಶ್ರೀನಗರದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ, ಓರ್ವ ಸಾವು #JammuKashmir #GranadeAttackInJammuAndKashmir #MaharajaHariSinghHospital #GranadeAttack #TerrorAttack https://t.co/NZw2ohe4bv
— Zee Kannada News (@ZeeKannadaNews) March 6, 2022
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation