
ಶ್ರೀನಗರ (ಜಮ್ಮು-ಕಾಶ್ಮೀರ) – ಇಲ್ಲಿಯ ಹರಿ ಸಿಂಹ ಹಾಯ್ ಸ್ಟ್ರೀಟ್ ಪ್ರದೇಶದಲ್ಲಿ ಮಾರ್ಚ್ ೬ ರಂದು ಸಂಜೆ ಜಿಹಾದಿ ಉಗ್ರರಿಂದ ಸುರಕ್ಷಾ ದಳದ ಮೇಲೆ ಗ್ರಾನೈಡ್ ಮೂಲಕ ನಡೆಸಿದ ದಾಳಿಯಲ್ಲಿ ಓರ್ವನು ಸಾವನ್ನಪ್ಪಿದ್ದರೇ ೩೪ ಜನರು ಗಾಯಗೊಂಡಿದ್ದಾರೆ. ಮಹಮ್ಮದ್ ಅಸ್ಲಂ ಮುಖದುಮೀ ಎಂದು ಮೃತ ಪಟ್ಟವನ ಹೆಸರು ಆಗಿದ್ದು ಅವನು ನಗರದ ನೌಹಟ್ಟ ಪ್ರದೇಶದ ನಿವಾಸಿಯಾಗಿದ್ದಾನೆ. ಈ ಆಕ್ರಮಣದ ಹಿಂದೆ ನಿಖರವಾದ ಯಾವ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಈವರೆಗೆ ತಿಳಿದು ಬಂದಿಲ್ಲ.
Jammu Kashmir: ಶ್ರೀನಗರದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ, ಓರ್ವ ಸಾವು #JammuKashmir #GranadeAttackInJammuAndKashmir #MaharajaHariSinghHospital #GranadeAttack #TerrorAttack https://t.co/NZw2ohe4bv
— Zee Kannada News (@ZeeKannadaNews) March 6, 2022
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!