ಸೂರತ ಮಹಾನಗರಪಾಲಿಕೆಯ ಈ ರೀತಿ ಚಿತ್ರ ಬಿಡಿಸುವುದು ಧೈರ್ಯ ಹೇಗೆ ಮಾಡುತ್ತದೆ ?

ಸೂರತ (ಗುಜರಾತ) – ಇಲ್ಲಿಯ ‘ಕಪೋದರಾ ಕ್ರಾಸಿಂಗ್’ ಹತ್ತಿರ ಇರುವ ಒಂದು ಸಾರ್ವಜನಿಕ ಶೌಚಾಲಯದ ಗೋಡೆಯ ಮೇಲೆ ಶ್ರೀ ಗಣೇಶನ ಚಿತ್ರ ಬಿಡಿಸಲಾಗಿತ್ತು. ಅದಕ್ಕೆ ಹಿಂದುತ್ವನಿಷ್ಠ ಸಂಘಟನೆಯು ವಿರೋಧ ವ್ಯಕ್ತಪಡಿಸಿದನಂತರ ಅದರ ಮೇಲೆ ಬಿಳಿಯ ಬಣ್ಣ ಹಚ್ಚಿ ಅದನ್ನು ಅಳಿಸಲಾಯಿತು. ಈ ಶೌಚಾಲಯ ಸೂರತ ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಬರುತ್ತದೆ. ಈ ಪ್ರಕರಣದಲ್ಲಿ ಹಿಂದೂ ಸಂಘಟನೆಗಳು ಪಾಲಿಕೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ವಿಶ್ವಹಿಂದೂ ಪರಿಷತ್ತಿನ ನಗರದ ಪ್ರಧಾನ ಕಾರ್ಯದರ್ಶಿ ಕಮಲೇಶ್ ಕಯಾಡಾ ಇವರು, ಯಾವುದೇ ಕಟ್ಟಡದ ಮೇಲೆ ಯಾವುದೇ ದೇವತೆಯ ಚಿತ್ರ ಬಿಡಿಸುವುದು ಎಂದರೆ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು ಇದು ಸುರತ ಮಹಾನಗರಪಾಲಿಕೆಗೆ ಗೊತ್ತಿರಬೇಕು. ಯಾರಿಗೆ ಗುತ್ತಿಗೆಯನ್ನು ನೀಡುವಾಗ ಪಾಲಿಕೆಯು ಜಾಗರೂಕರಾಗಿರಬೇಕು ಎಂದು ಹೇಳಿದರು. (ಮಹಾನಗರಪಾಲಿಕೆಯು ಈ ಗುತ್ತಿಗೆಯನ್ನು ಯಾರಿಗೆ ಮತ್ತು ಯಾವಾಗ ನೀಡಿತ್ತು ?, ಇದರ ಮಾಹಿತಿ ಜನರಿಗೆ ತಿಳಿಯಬೇಕು ! – ಸಂಪಾದಕರು)
(ಸೌಜನ್ಯ : city today live)
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !