
ನವ ದೆಹಲಿ – ೫ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನು ಅನುಭವಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಾರ್ಯಕರ್ತರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದಾರೆ. ಅವರು ‘ಜನತೆಯ ನಿರ್ಣಯವನ್ನು ನಮ್ರತೆಯಿಂದ ಸ್ವೀಕರಿಸಿ, ಜನಮತವನ್ನು ಗಳಿಸಿದವರಿಗೆ ಹಾರ್ದಿಕ ಶುಭಾಶಯಗಳು. ಕಾಂಗ್ರೆಸ್ಸಿನ ಎಲ್ಲಾ ಕಾರ್ಯಕರ್ತರ ಮತ್ತು ಸ್ವಯಂಸೇವಕರ ಕಠೋರ ಪರಿಶ್ರಮ ಮತ್ತು ಸಮರ್ಪಣೆಗಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾವು ಇದರಿಂದ ಪಾಠ ಕಲಿತು ಭಾರತದ ಜನರ ಹಿತಕ್ಕಾಗಿ ಕೆಲಸ ಮಾಡುತ್ತಲಿರೋಣ’ ಎಂದು ಹೇಳಿದರು.
पांच राज्यों के विधानसभा चुनावों में करारी शिकस्त के बाद राहुल गांधी ने हार स्वीकार कर ली है#ElectionResults2022
https://t.co/ltaNnQdxRI— AajTak (@aajtak) March 10, 2022
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ