
ಡೆಹರಾಡೂನ (ಉತ್ತರಾಖಂಡ) – ಉತ್ತರಾಖಂಡದಲ್ಲಿ ಭಾಜಪದ ನೂತನ ಸರಕಾರ ಸ್ಥಾಪನೆಯಾದ ನಂತರ ಸಮಾನ ನಾಗರಿಕ ಕಾಯಿದೆಗೆ ನಾವು ಒಂದು ಉನ್ನತ ಮಟ್ಟದ ಸಮಿತಿ ಸ್ಥಾಪನೆ ಮಾಡುವೆವು. ಈ ಸಮಿತಿ ನಮಗೆ ಕಾನೂನಿನ ಸಂಹಿತೆ ತಯಾರಿಸಿ ಕೊಡುವುದು ಮತ್ತು ನಂತರ ಈ ಕಾಯಿದೆ ರಾಜ್ಯದಲ್ಲಿ ಜಾರಿ ಗೊಳಿಸಲಾಗುವುದು, ಎಂದು ಉತ್ತರಾಖಂಡದಲ್ಲಿನ ಭಾಜಪದ ಅಸ್ತಂಗತ ಮುಖ್ಯಮಂತ್ರಿ ಪುಷ್ಕರ ಸಿಂಹ ಧಾಮಿ ಇವರು ಪ್ರತಿಪಾಧಿಸಿದರು. ಭಾಜಪ ರಾಜ್ಯದಲ್ಲಿ ಸಮಾನ ನಾಗರಿಕ ಕಾಯಿದೆ ನಿರ್ಮಿಸುವ ಆಶ್ವಾಸನೆಯನ್ನು ಚುನಾವಣೆಯಲ್ಲಿ ನೀಡಿತ್ತು. ಈ ಚುನಾವಣೆಯಲ್ಲಿ ಧಾಮಿ ಸೋತ್ತಿದ್ದರೆ.
ಮುಖ್ಯಮಂತ್ರಿ ಧಾಮಿ ತಮ್ಮ ಮಾತನ್ನು ಮುಂದುವರೆಸುತ್ತಾ, ಉನ್ನತ ಮಟ್ಟದ ಸಮಿತಿಯಲ್ಲಿ ಕಾನೂನು ತಜ್ಞರು, ನಿವೃತ್ತ ಅಧಿಕಾರಿಗಳು ಮತ್ತು ವಿಚಾರವಂತರ ಸಮಾವೇಶ ಇರುವುದು. ಸಮಾನ ನಾಗರಿಕ ಕಾನೂನು ಬಂದ ನಂತರ ಯಾರ ಮೇಲೆಯೂ ಅನ್ಯಾಯವಾಗುವುದಿಲ್ಲ. ಎಲ್ಲರಿಗೂ ಸಮಾನತೆಯ ಅಧಿಕಾರ ಸಿಗುವುದು ಎಂದು ಹೇಳಿದರು.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ