
ಡೆಹರಾಡೂನ (ಉತ್ತರಾಖಂಡ) – ಉತ್ತರಾಖಂಡದಲ್ಲಿ ಭಾಜಪದ ನೂತನ ಸರಕಾರ ಸ್ಥಾಪನೆಯಾದ ನಂತರ ಸಮಾನ ನಾಗರಿಕ ಕಾಯಿದೆಗೆ ನಾವು ಒಂದು ಉನ್ನತ ಮಟ್ಟದ ಸಮಿತಿ ಸ್ಥಾಪನೆ ಮಾಡುವೆವು. ಈ ಸಮಿತಿ ನಮಗೆ ಕಾನೂನಿನ ಸಂಹಿತೆ ತಯಾರಿಸಿ ಕೊಡುವುದು ಮತ್ತು ನಂತರ ಈ ಕಾಯಿದೆ ರಾಜ್ಯದಲ್ಲಿ ಜಾರಿ ಗೊಳಿಸಲಾಗುವುದು, ಎಂದು ಉತ್ತರಾಖಂಡದಲ್ಲಿನ ಭಾಜಪದ ಅಸ್ತಂಗತ ಮುಖ್ಯಮಂತ್ರಿ ಪುಷ್ಕರ ಸಿಂಹ ಧಾಮಿ ಇವರು ಪ್ರತಿಪಾಧಿಸಿದರು. ಭಾಜಪ ರಾಜ್ಯದಲ್ಲಿ ಸಮಾನ ನಾಗರಿಕ ಕಾಯಿದೆ ನಿರ್ಮಿಸುವ ಆಶ್ವಾಸನೆಯನ್ನು ಚುನಾವಣೆಯಲ್ಲಿ ನೀಡಿತ್ತು. ಈ ಚುನಾವಣೆಯಲ್ಲಿ ಧಾಮಿ ಸೋತ್ತಿದ್ದರೆ.
ಮುಖ್ಯಮಂತ್ರಿ ಧಾಮಿ ತಮ್ಮ ಮಾತನ್ನು ಮುಂದುವರೆಸುತ್ತಾ, ಉನ್ನತ ಮಟ್ಟದ ಸಮಿತಿಯಲ್ಲಿ ಕಾನೂನು ತಜ್ಞರು, ನಿವೃತ್ತ ಅಧಿಕಾರಿಗಳು ಮತ್ತು ವಿಚಾರವಂತರ ಸಮಾವೇಶ ಇರುವುದು. ಸಮಾನ ನಾಗರಿಕ ಕಾನೂನು ಬಂದ ನಂತರ ಯಾರ ಮೇಲೆಯೂ ಅನ್ಯಾಯವಾಗುವುದಿಲ್ಲ. ಎಲ್ಲರಿಗೂ ಸಮಾನತೆಯ ಅಧಿಕಾರ ಸಿಗುವುದು ಎಂದು ಹೇಳಿದರು.
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
ಕೊಚ್ಚಿ (ಕೇರಳಮ್) : ೬ ಬಾಂಗ್ಲಾದೇಶಿ ವಲಸಿಗರ ಬಂಧನ !
ನಿಮ್ಮ ಬಳಿ ಸಮವಸ್ತ್ರ ಇದೆ ಎಂದಮಾತ್ರಕ್ಕೆ ನೀವು ಏನು ಬೇಕಾದರೂ ಮಾಡಬಹುದೇ?