ದಲಿತರು `ಹಿಂದೂ ರಾಷ್ಟ್ರಕ್ಕಾಗಿ’ ಮತದಾನ ಮಾಡಿದ್ದಾರೆ ಎಂದು ಟಿಕೆ !

ನವ ದೆಹಲಿ – ದೇಶದ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಭಾಜಪ 4 ರಾಜ್ಯಗಳಲ್ಲಿ ಮತ್ತೊಮ್ಮೆ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಇದರಿಂದ ಈಗ ಸಾಮಾಜಿಕ ಜಾಲತಾಣದಲ್ಲಿ ಮತಾಂಧರಿಂದ ದಲಿತರನ್ನು ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದಾರೆ.
The crash and burn of Jai Bheem Jai Meem: Islamists and liberals abuse Dalits for ‘making BJP win’https://t.co/PidIJ4GRLp
— OpIndia.com (@OpIndia_com) March 12, 2022
1. `ತಮಾಶಾಬಿನ’ ಈ ಹೆಸರಿನ ಟ್ವಿಟರ್ ಖಾತೆಯಿಂದ, ದಲಿತರು ಸಾಮಾಜಿಕ ನ್ಯಾಯ ಆಧಾರಿತ ಜಾತಿಯಿಂದ ತಮ್ಮನ್ನು ಹಿಂದುತ್ವ ಆಧಾರಿತ ದಲಿತ ರಾಜಕಾರಣದ ಕಡೆಗೆ ಸ್ಥಳಾಂತರಗೊಳಿಸಿದ್ದಾರೆ. ಇದು ಭಾಜಪಕ್ಕೆ ಎಲ್ಲಕ್ಕಿಂತ ದೊಡ್ಡ ರಾಜಕೀಯ ಲಾಭವಾಗಿದೆ.
2. `ಮೋಗಲ ಆದಿಲ’ ಎಂಬ ಖಾತೆಯಿಂದ `ದಲಿತರು ಈಗ `ಹಿಂದೂ ರಾಷ್ಟ್ರ’ಕ್ಕಾಗಿ ಮತದಾನ ಮಾಡುತ್ತಿದ್ದಾರೆ’, ಎಂದು ಬರೆಯಲಾಗಿದೆ.
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!