ದಲಿತರು `ಹಿಂದೂ ರಾಷ್ಟ್ರಕ್ಕಾಗಿ’ ಮತದಾನ ಮಾಡಿದ್ದಾರೆ ಎಂದು ಟಿಕೆ !

ನವ ದೆಹಲಿ – ದೇಶದ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಭಾಜಪ 4 ರಾಜ್ಯಗಳಲ್ಲಿ ಮತ್ತೊಮ್ಮೆ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಇದರಿಂದ ಈಗ ಸಾಮಾಜಿಕ ಜಾಲತಾಣದಲ್ಲಿ ಮತಾಂಧರಿಂದ ದಲಿತರನ್ನು ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದಾರೆ.
The crash and burn of Jai Bheem Jai Meem: Islamists and liberals abuse Dalits for ‘making BJP win’https://t.co/PidIJ4GRLp
— OpIndia.com (@OpIndia_com) March 12, 2022
1. `ತಮಾಶಾಬಿನ’ ಈ ಹೆಸರಿನ ಟ್ವಿಟರ್ ಖಾತೆಯಿಂದ, ದಲಿತರು ಸಾಮಾಜಿಕ ನ್ಯಾಯ ಆಧಾರಿತ ಜಾತಿಯಿಂದ ತಮ್ಮನ್ನು ಹಿಂದುತ್ವ ಆಧಾರಿತ ದಲಿತ ರಾಜಕಾರಣದ ಕಡೆಗೆ ಸ್ಥಳಾಂತರಗೊಳಿಸಿದ್ದಾರೆ. ಇದು ಭಾಜಪಕ್ಕೆ ಎಲ್ಲಕ್ಕಿಂತ ದೊಡ್ಡ ರಾಜಕೀಯ ಲಾಭವಾಗಿದೆ.
2. `ಮೋಗಲ ಆದಿಲ’ ಎಂಬ ಖಾತೆಯಿಂದ `ದಲಿತರು ಈಗ `ಹಿಂದೂ ರಾಷ್ಟ್ರ’ಕ್ಕಾಗಿ ಮತದಾನ ಮಾಡುತ್ತಿದ್ದಾರೆ’, ಎಂದು ಬರೆಯಲಾಗಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ