ದಲಿತರು `ಹಿಂದೂ ರಾಷ್ಟ್ರಕ್ಕಾಗಿ’ ಮತದಾನ ಮಾಡಿದ್ದಾರೆ ಎಂದು ಟಿಕೆ !

ನವ ದೆಹಲಿ – ದೇಶದ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಭಾಜಪ 4 ರಾಜ್ಯಗಳಲ್ಲಿ ಮತ್ತೊಮ್ಮೆ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಇದರಿಂದ ಈಗ ಸಾಮಾಜಿಕ ಜಾಲತಾಣದಲ್ಲಿ ಮತಾಂಧರಿಂದ ದಲಿತರನ್ನು ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದಾರೆ.
The crash and burn of Jai Bheem Jai Meem: Islamists and liberals abuse Dalits for ‘making BJP win’https://t.co/PidIJ4GRLp
— OpIndia.com (@OpIndia_com) March 12, 2022
1. `ತಮಾಶಾಬಿನ’ ಈ ಹೆಸರಿನ ಟ್ವಿಟರ್ ಖಾತೆಯಿಂದ, ದಲಿತರು ಸಾಮಾಜಿಕ ನ್ಯಾಯ ಆಧಾರಿತ ಜಾತಿಯಿಂದ ತಮ್ಮನ್ನು ಹಿಂದುತ್ವ ಆಧಾರಿತ ದಲಿತ ರಾಜಕಾರಣದ ಕಡೆಗೆ ಸ್ಥಳಾಂತರಗೊಳಿಸಿದ್ದಾರೆ. ಇದು ಭಾಜಪಕ್ಕೆ ಎಲ್ಲಕ್ಕಿಂತ ದೊಡ್ಡ ರಾಜಕೀಯ ಲಾಭವಾಗಿದೆ.
2. `ಮೋಗಲ ಆದಿಲ’ ಎಂಬ ಖಾತೆಯಿಂದ `ದಲಿತರು ಈಗ `ಹಿಂದೂ ರಾಷ್ಟ್ರ’ಕ್ಕಾಗಿ ಮತದಾನ ಮಾಡುತ್ತಿದ್ದಾರೆ’, ಎಂದು ಬರೆಯಲಾಗಿದೆ.
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
ಕೊಚ್ಚಿ (ಕೇರಳಮ್) : ೬ ಬಾಂಗ್ಲಾದೇಶಿ ವಲಸಿಗರ ಬಂಧನ !
ನಿಮ್ಮ ಬಳಿ ಸಮವಸ್ತ್ರ ಇದೆ ಎಂದಮಾತ್ರಕ್ಕೆ ನೀವು ಏನು ಬೇಕಾದರೂ ಮಾಡಬಹುದೇ?