ಭಾಜಪದ ಅಭ್ಯರ್ಥಿಯ ವಿರುದ್ಧ ಬೈಗುಳ !ಪೋಲಿಸರಿಂದ ದೂರು ದಾಖಲು |
ಇಂತಹ ದೇಶದ್ರೋಹಿಗಳಿಗೆ ಮತ್ತು ಅವರ ಬೆಂಬಲಿಗರನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯಾಗಲು ರಾಜ್ಯ ಸರಕಾರ ಪ್ರಯತ್ನಿಸಬೇಕು !- ಸಂಪಾದಕರು

ಸಿದ್ದಾರ್ಥನಗರ (ಉತ್ತರಪ್ರದೇಶ) – ಇಲ್ಲಿಯ ಡುಮರಿಯಾಗಂಜ ಚುನಾವಣಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿ ಸೈಯದ್ ಖಾತುನ ಇವರ ವಿಜಯದ ನಂತರ ಸಮೂಹದಿಂದ `ಪಾಕಿಸ್ತಾನ ಜಿಂದಾಬಾದ್’ ಮತ್ತು `ಇಸ್ಲಾಂ ಜಿಂದಾಬಾದ’ ಎಂಬ ಘೋಷಣೆ ನೀಡುತ್ತಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.
सिद्धार्थनगर : डुमरियागंज सीट से सपा प्रत्याशी सैय्यदा खातून की जीत के बाद पाकिस्तान जिंदाबाद व इस्लाम जिंदाबाद के नारे लगाए गए
कृप्या वीडियो की उचित जांच कर देशविरोधी तत्वों के विरुद्ध कठोर कार्यवाही की जाए @Uppolice @dmsid1 @siddharthnagpol pic.twitter.com/XX3abtbShV
— प्रशासक समिति (@OfficialTeamPs) March 11, 2022
ಇದೇ ಚುನಾವಣಾ ಕ್ಷೇತ್ರದ ಇನ್ನೊಂದು ವಿಡಿಯೋ ಬೆಳಕಿಗೆ ಬಂದಿದೆ. ಇದರಲ್ಲಿ ಸಮಾಜವಾದಿ ಪಕ್ಷದ ಟೋಪಿ ಹಾಕಿಕೊಂಡಿರುವ ಕೆಲವು ಜನರು ಕಾಣಿಸುತ್ತಿದ್ದು ಅವರು ಅಲ್ಲಿಯ ಭಾಜಪದ ಅಭ್ಯರ್ಥಿ ರಾಘವೇಂದ್ರ ಸಿಂಹ ಇವರಿಗೆ ತಾಯಿಗೆ ಸಂಬಂಧಿಸಿದ ಬೈಗುಳಗಳನ್ನು ಬೈಯುತ್ತಿರುವುದು ಕೇಳಿಸುತ್ತಿದೆ. ಈ ಪ್ರಕರಣದ ವಿರುದ್ಧ ದೂರು ದಾಖಲಿಸಲಾಗಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !