
ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾರ್ಚ 13 ರಂದು ಟ್ವೀಟ್ ಮಾಡಿ ‘ದ ಕಾಶ್ಮೀರ ಫೈಲ್ಸ್’ ಈ ಚಲನಚಿತ್ರಕ್ಕೆ ರಾಜ್ಯದಲ್ಲಿ ಟ್ಕಾಕ್ಸ್ ಫ್ರೀ ಮಾಡಲಾಗಿದೆ. ಈ ಚಲನಚಿತ್ರವನ್ನು ಶ್ಲಾಘಿಸಿದ ಬೊಮ್ಮಾಯಿಯವರು, ವಿವೇಕ ಅಗ್ನಿಹೋತ್ರಿಯವರ ನಿರ್ದೇಶನದ ಚಲನಚಿತ್ರವು ಕಾಶ್ಮೀರಿ ಹಿಂದೂಗಳ ತೀವ್ರ ದುಃಖವನ್ನು ತೋರಿಸುತ್ತದೆ. ಎದೆ ನಡುಗಿಸುವಂತಹ ಚಲನಚಿತ್ರ ಇದಾಗಿದೆ. ಚಲನಚಿತ್ರದ ಮಾಧ್ಯಮದಿಂದ ಕಾಶ್ಮೀರಿ ಹಿಂದೂಗಳ ನರಮೇಧವನ್ನು ಅತ್ಯಂತ ಪ್ರಾಮಾಣಿಕವಾಗಿ ಬೆಳಕು ಚೆಲ್ಲಲಾಗಿದೆ.
Kudos to @vivekagnihotri for #TheKashmirFiles, a blood-curdling, poignant & honest narrative of the exodus of Kashmiri Pandits from their home land.
To lend our support to the movie & encourage our people to watch it, we will make the movie tax-free in Karnataka.
— Basavaraj S Bommai (@BSBommai) March 13, 2022
ಹರಿಯಾಣಾ, ಗುಜರಾತ ಮತ್ತು ಮಧ್ಯಪ್ರದೇಶ ರಾಜ್ಯಗಳ ನಂತರ ಕರ್ನಾಟಕ ಸರಕಾರವು ‘ದಿ ಕಾಶ್ಮೀರಿ ಫೈಲ್ಸ್’ ಚಲನಚಿತ್ರಕ್ಕೆ ಟ್ಯಾಕ್ಸ್ ಫ್ರಿ ಮಾಡಿದ ನಾಲ್ಕನೇ ರಾಜ್ಯವಾಗಿದೆ |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !