
ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾರ್ಚ 13 ರಂದು ಟ್ವೀಟ್ ಮಾಡಿ ‘ದ ಕಾಶ್ಮೀರ ಫೈಲ್ಸ್’ ಈ ಚಲನಚಿತ್ರಕ್ಕೆ ರಾಜ್ಯದಲ್ಲಿ ಟ್ಕಾಕ್ಸ್ ಫ್ರೀ ಮಾಡಲಾಗಿದೆ. ಈ ಚಲನಚಿತ್ರವನ್ನು ಶ್ಲಾಘಿಸಿದ ಬೊಮ್ಮಾಯಿಯವರು, ವಿವೇಕ ಅಗ್ನಿಹೋತ್ರಿಯವರ ನಿರ್ದೇಶನದ ಚಲನಚಿತ್ರವು ಕಾಶ್ಮೀರಿ ಹಿಂದೂಗಳ ತೀವ್ರ ದುಃಖವನ್ನು ತೋರಿಸುತ್ತದೆ. ಎದೆ ನಡುಗಿಸುವಂತಹ ಚಲನಚಿತ್ರ ಇದಾಗಿದೆ. ಚಲನಚಿತ್ರದ ಮಾಧ್ಯಮದಿಂದ ಕಾಶ್ಮೀರಿ ಹಿಂದೂಗಳ ನರಮೇಧವನ್ನು ಅತ್ಯಂತ ಪ್ರಾಮಾಣಿಕವಾಗಿ ಬೆಳಕು ಚೆಲ್ಲಲಾಗಿದೆ.
Kudos to @vivekagnihotri for #TheKashmirFiles, a blood-curdling, poignant & honest narrative of the exodus of Kashmiri Pandits from their home land.
To lend our support to the movie & encourage our people to watch it, we will make the movie tax-free in Karnataka.
— Basavaraj S Bommai (@BSBommai) March 13, 2022
ಹರಿಯಾಣಾ, ಗುಜರಾತ ಮತ್ತು ಮಧ್ಯಪ್ರದೇಶ ರಾಜ್ಯಗಳ ನಂತರ ಕರ್ನಾಟಕ ಸರಕಾರವು ‘ದಿ ಕಾಶ್ಮೀರಿ ಫೈಲ್ಸ್’ ಚಲನಚಿತ್ರಕ್ಕೆ ಟ್ಯಾಕ್ಸ್ ಫ್ರಿ ಮಾಡಿದ ನಾಲ್ಕನೇ ರಾಜ್ಯವಾಗಿದೆ |
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
ಕೊಚ್ಚಿ (ಕೇರಳಮ್) : ೬ ಬಾಂಗ್ಲಾದೇಶಿ ವಲಸಿಗರ ಬಂಧನ !
ನಿಮ್ಮ ಬಳಿ ಸಮವಸ್ತ್ರ ಇದೆ ಎಂದಮಾತ್ರಕ್ಕೆ ನೀವು ಏನು ಬೇಕಾದರೂ ಮಾಡಬಹುದೇ?