ದೇಶದಿಂದ ಓಡಿಹೋಗುವ ಪ್ರಯತ್ನದಲ್ಲಿರುವಾಗ ಅವನನ್ನು ತಡೆದರು !
ದೇಶ ಘಾತಕ ಕಾರ್ಯಾಚರಣೆಯನ್ನು ಮಾಡುವ ಪಾಪ್ಯುಲರ ಫ್ರಂಟ ಆಫ್ ಇಂಡಿಯಾದ ಮೇಲೆ ಯಾವಾಗ ನಿರ್ಬಂಧ ಹೇರಲಾಗುವುದು ?

ನವ ದೆಹಲಿ – ಜಾರಿ ನಿರ್ದೇಶನಾಲು (‘ಈಡಿ’ಯು) ಕೇರಳದ ಕೊಳಿಕೊಡ ವಿಮಾನ ನಿಲ್ದಾಣದಿಂದ ಪಾಪ್ಯುಲರ ಫ್ರಂಟ ಆಫ್ ಇಂಡಿಯಾದ ಅಧಿಕಾರಿ ಅಬ್ದುಲ ರಜ್ಜಾಕ ಬಿಪಿ ಎಂಬುವವನನ್ನು ಬಂಧಿಸಿದೆ. ಆತ ದೇಶದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿರುವಾಗ ಹಿಡಿದುಕೊಳ್ಳಲಾಯಿತು. ಅವನ ಮೇಲೆ ದೇಶವಿರೋಧಿ ಕಾರ್ಯಾಚರಣೆಗಾಗಿ ಹಣ ಸೇರಿಸುತ್ತಿರುವ ಪ್ರಕರಣದಲ್ಲಿ ಈ ಕ್ರಮ ಕೈಗೊಳ್ಳಲಾಯಿತು.
ಪಾಪ್ಯುಲರ ಫ್ರಂಟ ಆಫ್ ಇಂಡಿಯಾ ಕೇರಳದ ಅಧ್ಯಕ್ಷ ಸಿ.ಪಿ. ಮಹಂಮದ ಬಶೀರ ಈ ವಿಷಯದ ಬಗ್ಗೆ, ಜಾರಿ ನಿರ್ದೇಶನಾಲಯದ ಅಧಿಕಾರಿ ಉದ್ದೇಶಪೂರ್ವಕವಾಗಿ ರಜ್ಜಾಕನನ್ನು ಬಂಧಿಸಿ ಅವನನ್ನು ಬಲಿಪಶು ಮಾಡುವನ್ನಾಗಿ ಪ್ರಯತ್ನಿಸಿದೆ. ‘ಈಡಿ’ಯ ಕಾರ್ಯಾಚರಣೆ ಖಂಡನೀಯವಾಗಿದೆ ಎಂದು ಹೇಳಿದರು.
Kerala – ED arrests PFI leader raising foreign funds for “anti-national” activities
Kerala (VSK). ED has arrested a PFI member from Kerala’s Kozhikode airport in a money laundering case on charges of raising foreign funds for “anti-national” activities.https://t.co/CiwCTrAO5s
— VSK BHARAT (@editorvskbharat) March 12, 2022
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ