ದೇಶದಿಂದ ಓಡಿಹೋಗುವ ಪ್ರಯತ್ನದಲ್ಲಿರುವಾಗ ಅವನನ್ನು ತಡೆದರು !
ದೇಶ ಘಾತಕ ಕಾರ್ಯಾಚರಣೆಯನ್ನು ಮಾಡುವ ಪಾಪ್ಯುಲರ ಫ್ರಂಟ ಆಫ್ ಇಂಡಿಯಾದ ಮೇಲೆ ಯಾವಾಗ ನಿರ್ಬಂಧ ಹೇರಲಾಗುವುದು ?

ನವ ದೆಹಲಿ – ಜಾರಿ ನಿರ್ದೇಶನಾಲು (‘ಈಡಿ’ಯು) ಕೇರಳದ ಕೊಳಿಕೊಡ ವಿಮಾನ ನಿಲ್ದಾಣದಿಂದ ಪಾಪ್ಯುಲರ ಫ್ರಂಟ ಆಫ್ ಇಂಡಿಯಾದ ಅಧಿಕಾರಿ ಅಬ್ದುಲ ರಜ್ಜಾಕ ಬಿಪಿ ಎಂಬುವವನನ್ನು ಬಂಧಿಸಿದೆ. ಆತ ದೇಶದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿರುವಾಗ ಹಿಡಿದುಕೊಳ್ಳಲಾಯಿತು. ಅವನ ಮೇಲೆ ದೇಶವಿರೋಧಿ ಕಾರ್ಯಾಚರಣೆಗಾಗಿ ಹಣ ಸೇರಿಸುತ್ತಿರುವ ಪ್ರಕರಣದಲ್ಲಿ ಈ ಕ್ರಮ ಕೈಗೊಳ್ಳಲಾಯಿತು.
ಪಾಪ್ಯುಲರ ಫ್ರಂಟ ಆಫ್ ಇಂಡಿಯಾ ಕೇರಳದ ಅಧ್ಯಕ್ಷ ಸಿ.ಪಿ. ಮಹಂಮದ ಬಶೀರ ಈ ವಿಷಯದ ಬಗ್ಗೆ, ಜಾರಿ ನಿರ್ದೇಶನಾಲಯದ ಅಧಿಕಾರಿ ಉದ್ದೇಶಪೂರ್ವಕವಾಗಿ ರಜ್ಜಾಕನನ್ನು ಬಂಧಿಸಿ ಅವನನ್ನು ಬಲಿಪಶು ಮಾಡುವನ್ನಾಗಿ ಪ್ರಯತ್ನಿಸಿದೆ. ‘ಈಡಿ’ಯ ಕಾರ್ಯಾಚರಣೆ ಖಂಡನೀಯವಾಗಿದೆ ಎಂದು ಹೇಳಿದರು.
Kerala – ED arrests PFI leader raising foreign funds for “anti-national” activities
Kerala (VSK). ED has arrested a PFI member from Kerala’s Kozhikode airport in a money laundering case on charges of raising foreign funds for “anti-national” activities.https://t.co/CiwCTrAO5s
— VSK BHARAT (@editorvskbharat) March 12, 2022
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!