‘ಭಯೋತ್ಪಾದಕರಿಗೆ ಧರ್ಮ ಇರುವುದಿಲ್ಲ’, ಎಂದು ಹೇಳುವ ಭಾರತದಲ್ಲಿನ ಜಾತ್ಯತೀತರು ಈ ಘಟನೆಯ ಬಗ್ಗೆ ಮಾತನಾಡುವರೇ ? – ಸಂಪಾದಕರು

ತಿರುವನಂತಪುರಂ(ಕೇರಳ) – ಇಸ್ಲಾಮಿಕ್ ಸ್ಟೇಟ ಈ ಕಟ್ಟರವಾದಿ ಜಿಹಾದಿ ಭಯೋತ್ಪಾದಕ ಸಂಘಟನೆಯಲ್ಲಿ ಸೇರ್ಪಡೆಯಾಗಿರುವ ಕೇರಳದ ನಜೀಬ್ ಅಲ್ ಹಿಂದೂ ಎಂಬ ೨೪ ವಯಸ್ಸಿನ ಉನ್ನತ ಶಿಕ್ಷಣ ಪಡೆದಿರುವ ಯುವಕ ಅಫಘಾನಿಸ್ತಾನದಲ್ಲಿ ಆತ್ಮಾಹುತಿ ದಾಳಿ ಮಾಡುವಾಗ ಸಾವನ್ನಪ್ಪಿದ್ದಾನೆ. ಈ ಮಾಹಿತಿ ಇಸ್ಲಾಮಿಕ್ ಸ್ಟೇಟ್ ನ ‘ವಾಯ್ಸ್ ಆಫ್ ಖುರಾಸಾನ’ ಈ ಮುಖವಾಣಿಯಲ್ಲಿ ನೀಡಲಾಗಿದೆ. ನಜೀಬ್ ಈತ ‘ಎಂ.ಟೇಕ್’ನ ವಿದ್ಯಾರ್ಥಿಯಾಗಿದ್ದನು.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation