‘ಭಯೋತ್ಪಾದಕರಿಗೆ ಧರ್ಮ ಇರುವುದಿಲ್ಲ’, ಎಂದು ಹೇಳುವ ಭಾರತದಲ್ಲಿನ ಜಾತ್ಯತೀತರು ಈ ಘಟನೆಯ ಬಗ್ಗೆ ಮಾತನಾಡುವರೇ ? – ಸಂಪಾದಕರು

ತಿರುವನಂತಪುರಂ(ಕೇರಳ) – ಇಸ್ಲಾಮಿಕ್ ಸ್ಟೇಟ ಈ ಕಟ್ಟರವಾದಿ ಜಿಹಾದಿ ಭಯೋತ್ಪಾದಕ ಸಂಘಟನೆಯಲ್ಲಿ ಸೇರ್ಪಡೆಯಾಗಿರುವ ಕೇರಳದ ನಜೀಬ್ ಅಲ್ ಹಿಂದೂ ಎಂಬ ೨೪ ವಯಸ್ಸಿನ ಉನ್ನತ ಶಿಕ್ಷಣ ಪಡೆದಿರುವ ಯುವಕ ಅಫಘಾನಿಸ್ತಾನದಲ್ಲಿ ಆತ್ಮಾಹುತಿ ದಾಳಿ ಮಾಡುವಾಗ ಸಾವನ್ನಪ್ಪಿದ್ದಾನೆ. ಈ ಮಾಹಿತಿ ಇಸ್ಲಾಮಿಕ್ ಸ್ಟೇಟ್ ನ ‘ವಾಯ್ಸ್ ಆಫ್ ಖುರಾಸಾನ’ ಈ ಮುಖವಾಣಿಯಲ್ಲಿ ನೀಡಲಾಗಿದೆ. ನಜೀಬ್ ಈತ ‘ಎಂ.ಟೇಕ್’ನ ವಿದ್ಯಾರ್ಥಿಯಾಗಿದ್ದನು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!