‘ಭಯೋತ್ಪಾದಕರಿಗೆ ಧರ್ಮ ಇರುವುದಿಲ್ಲ’, ಎಂದು ಹೇಳುವ ಭಾರತದಲ್ಲಿನ ಜಾತ್ಯತೀತರು ಈ ಘಟನೆಯ ಬಗ್ಗೆ ಮಾತನಾಡುವರೇ ? – ಸಂಪಾದಕರು

ತಿರುವನಂತಪುರಂ(ಕೇರಳ) – ಇಸ್ಲಾಮಿಕ್ ಸ್ಟೇಟ ಈ ಕಟ್ಟರವಾದಿ ಜಿಹಾದಿ ಭಯೋತ್ಪಾದಕ ಸಂಘಟನೆಯಲ್ಲಿ ಸೇರ್ಪಡೆಯಾಗಿರುವ ಕೇರಳದ ನಜೀಬ್ ಅಲ್ ಹಿಂದೂ ಎಂಬ ೨೪ ವಯಸ್ಸಿನ ಉನ್ನತ ಶಿಕ್ಷಣ ಪಡೆದಿರುವ ಯುವಕ ಅಫಘಾನಿಸ್ತಾನದಲ್ಲಿ ಆತ್ಮಾಹುತಿ ದಾಳಿ ಮಾಡುವಾಗ ಸಾವನ್ನಪ್ಪಿದ್ದಾನೆ. ಈ ಮಾಹಿತಿ ಇಸ್ಲಾಮಿಕ್ ಸ್ಟೇಟ್ ನ ‘ವಾಯ್ಸ್ ಆಫ್ ಖುರಾಸಾನ’ ಈ ಮುಖವಾಣಿಯಲ್ಲಿ ನೀಡಲಾಗಿದೆ. ನಜೀಬ್ ಈತ ‘ಎಂ.ಟೇಕ್’ನ ವಿದ್ಯಾರ್ಥಿಯಾಗಿದ್ದನು.
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
ಕೊಚ್ಚಿ (ಕೇರಳಮ್) : ೬ ಬಾಂಗ್ಲಾದೇಶಿ ವಲಸಿಗರ ಬಂಧನ !