ವಿಚಾರಣೆಯ ಆದೇಶ ನೀಡಿದ ಭಾವೀ ಮುಖ್ಯಮಂತ್ರಿ ಭಗವಂತ ಮಾನ !
ಸರಕಾರವು ಕೇವಲ ವಿಚಾರಣೆ ಮಾಡಿ ನಿಲ್ಲದೆ ಸಂಬಂಧಪಟ್ಟವರನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಯತ್ನಿಸಬೇಕು ! – ಸಂಪಾದಕರು

ಜಲಂಧರ (ಪಂಜಾಬ) – ಇಲ್ಲಿನ ವರಿಯಾಣಾ ಗ್ರಾಮದಲ್ಲಿ ೪ ಹಸುಗಳನ್ನು ಕೊಂದು ಅವುಗಳ ತಲೆಗಳನ್ನು ಎಸೆದಿರುವುದು ಪತ್ತೆಯಾಗಿದ್ದರಿಂದ ಬಿಗುವಿನ ವಾತಾವರಣ ನಿರ್ಮಣವಾಗಿದೆ. ಬಜರಂಗ ದಳ, ಶಿವಸೇನಾ ಹಾಗೂ ಹಿಂದು ಸಂಘಟನೆಗಳು ಇಲ್ಲಿ ರಸ್ತೆಯಲ್ಲಿ ಆಂದೋನಲ ಮಾಡಿದರು. ಅದಕ್ಕೆ ರಾಜ್ಯದ ಭಾವೀ ಮುಖ್ಯಮಂತ್ರಿಗಳಾದ ಭಗವಂತ ಮಾನರವರು ಗೋಹ್ಯತ್ಯೆಯ ಘಟನೆಯನ್ನು ನಿಷೇಧಿಸಿ ವಿಚಾರಣೆ ನಡೆಸಲು ಪೊಲೀಸ್ ಮಹಾನಿರ್ದೇಶಕರಿಗೆ ಆದೇಶ ನೀಡಿದರು. ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯದಲ್ಲಿನ ಹೊಶಿಯಾಪೂರನಲ್ಲಿ ೧೮ ಹಸುಗಳ ತಲೆ ಪತ್ತೆಯಾಗಿತ್ತು.
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ