ವಿಚಾರಣೆಯ ಆದೇಶ ನೀಡಿದ ಭಾವೀ ಮುಖ್ಯಮಂತ್ರಿ ಭಗವಂತ ಮಾನ !
ಸರಕಾರವು ಕೇವಲ ವಿಚಾರಣೆ ಮಾಡಿ ನಿಲ್ಲದೆ ಸಂಬಂಧಪಟ್ಟವರನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಯತ್ನಿಸಬೇಕು ! – ಸಂಪಾದಕರು

ಜಲಂಧರ (ಪಂಜಾಬ) – ಇಲ್ಲಿನ ವರಿಯಾಣಾ ಗ್ರಾಮದಲ್ಲಿ ೪ ಹಸುಗಳನ್ನು ಕೊಂದು ಅವುಗಳ ತಲೆಗಳನ್ನು ಎಸೆದಿರುವುದು ಪತ್ತೆಯಾಗಿದ್ದರಿಂದ ಬಿಗುವಿನ ವಾತಾವರಣ ನಿರ್ಮಣವಾಗಿದೆ. ಬಜರಂಗ ದಳ, ಶಿವಸೇನಾ ಹಾಗೂ ಹಿಂದು ಸಂಘಟನೆಗಳು ಇಲ್ಲಿ ರಸ್ತೆಯಲ್ಲಿ ಆಂದೋನಲ ಮಾಡಿದರು. ಅದಕ್ಕೆ ರಾಜ್ಯದ ಭಾವೀ ಮುಖ್ಯಮಂತ್ರಿಗಳಾದ ಭಗವಂತ ಮಾನರವರು ಗೋಹ್ಯತ್ಯೆಯ ಘಟನೆಯನ್ನು ನಿಷೇಧಿಸಿ ವಿಚಾರಣೆ ನಡೆಸಲು ಪೊಲೀಸ್ ಮಹಾನಿರ್ದೇಶಕರಿಗೆ ಆದೇಶ ನೀಡಿದರು. ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯದಲ್ಲಿನ ಹೊಶಿಯಾಪೂರನಲ್ಲಿ ೧೮ ಹಸುಗಳ ತಲೆ ಪತ್ತೆಯಾಗಿತ್ತು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !