ಇಂತಹ ಘಟನೆಯ ಬಗ್ಗೆ ಪ್ರಗತಿ(ಅಧೋಗತಿ)ಪರರು ಏಕೆ ಮಾತನಾಡುವುದಿಲ್ಲ ? – ಸಂಪಾದಕರು

ಬರೇಲಿ (ಉತ್ತರಪ್ರದೇಶ) – ಕಲಿಕೆಯ ತರಗತಿಯಲ್ಲಿ ಕಲಿಯಲು ಬರುತ್ತಿದ್ದ ಹಿಂದೂ ವಿದ್ಯಾರ್ಥಿನಿಯ ಮೇಲೆ ಆತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಇಲ್ಲಿಯ ಫರೀದ್ಪುರದ ಕಲಿಕೆ ತರಗತಿಯ ನಿರ್ದೇಶಕ ಅಸದ್ ಔರಂಗಜೇಬನನ್ನು ಬಂಧಿಸಿದ್ದಾರೆ. ತರಗತಿ ಮುಗಿದನಂತರ ಆಸದ್ ವಿದ್ಯಾರ್ಥಿನಿಗೆ ಭೌತಶಾಸ್ತ್ರದ ಬಗ್ಗೆ ಹೆಚ್ಚಿನ ಸೂತ್ರಗಳನ್ನು ಕಲಿಸುವದಕ್ಕಾಗಿ ನಿಲ್ಲಿಸಿಕೊಂಡಿದ್ದ. ಆ ಸಮಯದಲ್ಲಿ ಅವನು ಈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದಾಗ ಆಕೆ ಅಸದ್ನ ಹಿಡಿತದಿಂದ ತರಗತಿಯಿಂದ ಹೊರಗೆ ಓಡಿಬಂದಿದ್ದಾಳೆ. ಮನೆಗೆ ಹೋಗಿ ನಡೆದ ಘಟನೆಯನ್ನು ತಿಳಿಸಿದ್ದಾಳೆ. ಮರುದಿನ, ಅಸದ್ನನ್ನು ಸಂತ್ರಸ್ಥೆ ವಿದ್ಯಾರ್ಥಿನಿಯ ಕುಟುಂಬದವರು ಹಿಡಿದು ಥಳಿಸಿದ್ದಾರೆ ಮತ್ತು ಪೋಲಿಸರ ವಶಕ್ಕೆ ಒಪ್ಪಿಸಿದ್ದಾರೆ.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein