ಇಂತಹ ಘಟನೆಯ ಬಗ್ಗೆ ಪ್ರಗತಿ(ಅಧೋಗತಿ)ಪರರು ಏಕೆ ಮಾತನಾಡುವುದಿಲ್ಲ ? – ಸಂಪಾದಕರು

ಬರೇಲಿ (ಉತ್ತರಪ್ರದೇಶ) – ಕಲಿಕೆಯ ತರಗತಿಯಲ್ಲಿ ಕಲಿಯಲು ಬರುತ್ತಿದ್ದ ಹಿಂದೂ ವಿದ್ಯಾರ್ಥಿನಿಯ ಮೇಲೆ ಆತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಇಲ್ಲಿಯ ಫರೀದ್ಪುರದ ಕಲಿಕೆ ತರಗತಿಯ ನಿರ್ದೇಶಕ ಅಸದ್ ಔರಂಗಜೇಬನನ್ನು ಬಂಧಿಸಿದ್ದಾರೆ. ತರಗತಿ ಮುಗಿದನಂತರ ಆಸದ್ ವಿದ್ಯಾರ್ಥಿನಿಗೆ ಭೌತಶಾಸ್ತ್ರದ ಬಗ್ಗೆ ಹೆಚ್ಚಿನ ಸೂತ್ರಗಳನ್ನು ಕಲಿಸುವದಕ್ಕಾಗಿ ನಿಲ್ಲಿಸಿಕೊಂಡಿದ್ದ. ಆ ಸಮಯದಲ್ಲಿ ಅವನು ಈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದಾಗ ಆಕೆ ಅಸದ್ನ ಹಿಡಿತದಿಂದ ತರಗತಿಯಿಂದ ಹೊರಗೆ ಓಡಿಬಂದಿದ್ದಾಳೆ. ಮನೆಗೆ ಹೋಗಿ ನಡೆದ ಘಟನೆಯನ್ನು ತಿಳಿಸಿದ್ದಾಳೆ. ಮರುದಿನ, ಅಸದ್ನನ್ನು ಸಂತ್ರಸ್ಥೆ ವಿದ್ಯಾರ್ಥಿನಿಯ ಕುಟುಂಬದವರು ಹಿಡಿದು ಥಳಿಸಿದ್ದಾರೆ ಮತ್ತು ಪೋಲಿಸರ ವಶಕ್ಕೆ ಒಪ್ಪಿಸಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ