|
* ಹೀಗೆ ಆಗಲು ಸೀತಾಪುರವು ಭಾರತದಲ್ಲಿದೆಯೇ ಅಥವಾ ಪಾಕಿಸ್ತಾನದಲ್ಲಿದೆ ? ಇಂತಹ ಸ್ಥಿತಿಯು ಹಿಂದೂಗಳು ಬಹುಸಂಖ್ಯಾತರಾಗಿರುವ ರಾಜ್ಯದಲ್ಲಿನ ಊರಿನಲ್ಲಿದ್ದರೆ, ಅದು ಹಿಂದೂಗಳಿಗೆ ಲಜ್ಜಾಸ್ಪದವಾಗಿದೆ !- ಸಂಪಾದಕರು * ಉತ್ತರಪ್ರದೇಶದಲ್ಲಿ ಭಾಜಪದ ಸರಕಾರವಿರುವಾಗ ಇಂತಹ ಘಟನೆಗಳು ನಡೆಯುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !- ಸಂಪಾದಕರು |

ಸೀತಾಪುರ (ಉತ್ತರಪ್ರದೇಶ) – ಇಲ್ಲಿನ ರಾಮಕೋಟ ಭಾಗದಲ್ಲಿ ಅನಿಲ ಎಂಬ ಹೆಸರಿನ ಓರ್ವ ಯುವಕನು ‘ಜಯ ಶ್ರೀರಾಮ’ ಎಂಬ ಘೋಷಣೆಯನ್ನು ಕೂಗಿದ್ದರಿಂದ ಮತಾಂಧರು ಅವನನ್ನು ಥಳಿಸಿರುವ ಒಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಝೀಶಾನ, ಸೈಫ, ಸಾಜೂ ಮತ್ತು ಫೈಜಿ ಎಂಬ ೪ ಜನರ ಮೇಲೆ ಅಪರಾಧವನ್ನು ದಾಖಲಿಸಿ ಅವರಲ್ಲಿನ ಝೀಶಾನನನ್ನು ಬಂಧಿಸಿದ್ದಾರೆ. ಈ ಘಟನೆಯು ರಾಮಕೋಟನ ಕಾಂಶಿರಾಮ ಸಂಕುಲದಲ್ಲಿ ನಡೆದಿದೆ. ಥಳಿಸಿದ ಮತಾಂಧರೂ ಇದೇ ಸಂಕುಲದಲ್ಲಿ ವಾಸಿಸುವವರಾಗಿದ್ದಾರೆ.
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ