
ಬೆಂಗಳೂರು – ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಉಚ್ಚ ನ್ಯಾಯಾಲಯದ ಐತಿಹಾಸಿಕ ತೀರ್ಪನ್ನು ಹಿಂದುತ್ವನಿಷ್ಠ ಸಂಘಟನೆ `ಶ್ರೀರಾಮ ಸೇನೆ’ಯ ಸ್ಥಾಪಕ-ಅಧ್ಯಕ್ಷರಾದ ಶ್ರೀ. ಪ್ರಮೋದ ಮುತಾಲಿಕ್ ಸ್ವಾಗತಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಜಾಬ್ ನಿಷೇಧದ ತೀರ್ಪು, ಸಂವಿಧಾನದ ವಿಜಯವಾಗಿದೆ. ಹಿಜಾಬ್ ಸಮವಸ್ತ್ರದ ಭಾಗವಾಗಲು ಸಾಧ್ಯವಿಲ್ಲ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಇತ್ಯಾದಿಗಳು ಇರಬಾರದು ಎಂಬ ಭಾವನೆ ಸಾಮಾನ್ಯರಲ್ಲಿತ್ತು. ಈ ಇಸ್ಲಾಂವಾದಿಗಳ ತಲೆಯಲ್ಲಿ ಹೇಗೆ ಹೊಕ್ಕಿತೋ ಗೊತ್ತಿಲ್ಲ. ಈ ರೀತಿ ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಅಡೆತಡೆ ನಿರ್ಮಾಣಮಾಡುವ `ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ’ ಮತ್ತು `ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ’ ಈ `ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ಈ ಭಯೋತ್ಪಾದನೆಯ ಆರೋಪ ಹೊತ್ತಿರುವ ಸಂಘಟನೆಯ ಜೊತೆಗೆ ಸಂಬಂಧಪಟ್ಟ ಸಂಘಟನೆಗಳು ಕಾರಣವಾಗಿದೆ.” ಎಂದು ಹೇಳಿದರು.
ಶ್ರೀ. ಮುತಾಲಿಕ್ ತಮ್ಮ ಮಾತನ್ನು ಮುಂದುವರೆಸುತ್ತಾ, ಈ ತೀರ್ಪು ಮುಸಲ್ಮಾನರು ಪಾಲಿಸಬೇಕು. ಕಳೆದ ತಿಂಗಳಿನಲ್ಲಿ ಶಾಲೆ-ಮಹಾವಿದ್ಯಾಲಯಗಳಲ್ಲಿ ಹಿಜಾಬ ನಿಷೇಧದ ಮಧ್ಯಂತರ ಆದೇಶದಿಂದ ವಿದ್ಯಾರ್ಥಿ, ಪೋಷಕರು ಮತ್ತು ಮೌಲ್ವಿ (ಇಸ್ಲಾಮೀ ಧಾರ್ಮಿಕ ನಾಯಕರು) ಇವರು ಪಾಳಿಸಲಿಲ್ಲ. ಈಗ ಮಾತ್ರ ಅವರು ಉಚ್ಚ ನ್ಯಾಯಾಲಯದ ಅಂತಿಮ ತೀರ್ಪಿನ ಪಾಲನೆ ಮಾಡಿ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕಾಗಿ ಅವಕಾಶ ನೀಡಬೇಕು. ಈ ಆದೇಶಕ್ಕೆ ಯಾರಾದರೂ ಮುಂದಿನ ನ್ಯಾಯಾಲಯಕ್ಕೆ ಪ್ರಶ್ನಿಸಿದರೆ, ಅದು ಅವರು ನೀಡಬಹುದು; ಆದರೆ ವಿದ್ಯಾರ್ಥಿಗಳ ವಿದ್ಯಾ ಗ್ರಹಿಸಲು ಅಡೆತಡೆ ನಿರ್ಮಾಣ ಮಾಡಬಾರದು, ಎಂದು ನಾನು ಸ್ಪಷ್ಟವಾಗಿ ಹೇಳುತ್ತೇನೆ ಎಂದು ಹೇಳಿದರು.
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!
ಒಡಿಶಾ: ಇಂಜಿನಿಯರ್ನಿಂದ ಕೋಟ್ಯಂತರ ರೂಪಾಯಿಗಳ ಅಕ್ರಮ ಆಸ್ತಿ ವಶ