ನಿರಂತರವಾಗಿ ಹಿಂದೂಗಳ ಸಾಧು-ಸಂತರ ಹತ್ಯೆಯಾಗುವುದು ಇದು ಒಂದು ದೊಡ್ಡ ಪಿತೂರಿಯಾಗಿದೆ. ಈ ಪಿತೂರಿಯನ್ನು ನಾಶಗೊಳಿಸಲು ಕೇಂದ್ರ ಸರಕಾರವು ಕ್ರಮಕೈಗೊಳ್ಳಬೇಕು !

ಬಾಗಪತ (ಉತ್ತರಪ್ರದೇಶ) – ಇಲ್ಲಿಯ ನಿರಪುಡಾ ಗ್ರಾಮದ ಕಾಡಿನಲ್ಲಿ ವಾಸಿಸುತ್ತಿದ್ದ ಓರ್ವ ೪೦ ವರ್ಷದ ಸಾಧುವಿನ ಹತ್ಯೆ ಮಾಡಲಾಗಿದೆ. ಈ ಸಾಧುವನ್ನು ಕೋಲಿನಿಂದ ಹೊಡೆದು ಸಾಯಿಸಲಾಗಿದೆ ಎಂದು ಪೋಲೀಸರ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಸಾಧುವಿನ ಹೆಸರು ಲಾಲೂನಾಥ ಆಗಿತ್ತು. ಅವರು ೭ ತಿಂಗಳಿನಿಂದ ಈ ಕಾಡಿನಲ್ಲಿಯ ಭೂಮಿಯಾ ದೇವಸ್ಥಾನದ ಹತ್ತಿರ ಒಂದು ಗುಡಿಸಲಿನಲ್ಲಿ ವಾಸಿಸುತ್ತಿದ್ದರು ಅವರು ಹಿಂದೆ ಕಿಶನಪೂರ ಬರಾಲ ಹಳ್ಳಿಯ ದೇವಸ್ಥಾನದಲ್ಲಿ ವಾಸಿಸುತ್ತಿದ್ದರು.
उत्तर प्रदेश के बागपत जिले में एक साधु की लाठी डंडों से पीट कर हत्या कर दी गई है। साधु का शव मंदिर परिसर में लहूलुहान हालत में मिला है।https://t.co/b77Z2kwItF
— ऑपइंडिया (@OpIndia_in) March 20, 2022
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!