ಜಿನಾ ಆಖಾಡದ ಮಹಾಮಂಡಲೇಶ್ವರ ಸ್ವಾಮಿ ಯತೀಂದ್ರಾನಂದ ಗಿರಿಯವರ ಮನವಿ !

ರುಡಕಿ(ಉತ್ತರಾಖಂಡ) – `ದ ಕಶ್ಮೀರ ಫೈಲ್ಸ್’ ಈ ಚಲನಚಿತ್ರವು ಕಾಶ್ಮೀರದಲ್ಲಾದ ಆತ್ಯಾಚಾರದ ಸಂಕ್ಷಿಪ್ತ ಮಾಹಿತಿ ನೀಡುತ್ತದೆ. ಇದರ `ಭಾಗ-2′ ಮಾಡಿ, ಅದೇ ರೀತಿ ಭಾರತದ ವಿಭಜನೆಯನ್ನು ಆಧರಿಸಿ ಚಲನಚಿತ್ರ ಮಾಡಬೇಕು, ಎಂದು ಜುನಾ ಆಖಾಡದ ಮಹಾಮಂಡಲೇಶ್ವರದಲ್ಲಿ ಸ್ವಾಮಿ ಯತೀಂದ್ರಾನಂದ ಗಿರಿಯವರು ಹೇಳಿದ್ದಾರೆ. `ಕೇಂದ್ರ ಸರಕಾರದ ದಿಟ್ಟ ನಿರ್ಧಾರ ಶ್ಲಾಘನೀಯವಾಗಿದೆ. ಭಾರತದ ಮೋದಿ ಸರಕಾರದಿಂದಲೇ `ದ ಕಶ್ಮೀರ ಫೈಲ್ಸ್’ನಂತಹ ಚಿತ್ರಗಳು ಬಿಡುಗಡೆಯಾಯಿತು ಮತ್ತು ಸತ್ಯವು ಭಾರತದ ಜನರಿಗೆ ಮುಂದೆ ಬರಲು ಸಾಧ್ಯವಾಯಿತು’, ಎಂದು ಅವರು ಹೇಳಿದರು.
150 ಸಾಧು ಮತ್ತು ಸಂತರಿಗೆ ಚಲನಚಿತ್ರದ ವಿಶೇಷ ಪ್ರದರ್ಶನ
ಇಲ್ಲಿನ ನಿಲಮ ಚಿತ್ರಮಂದಿರದಲ್ಲಿ ಶ್ರೀಪಂಚ ದಶನಮ್ ಜುನಾ ಆಖಾಡದ ಮಹಾ ಮಂಡಲೇಶ್ವರ ಮತ್ತು ಜೀವನದೀಪ ಆಶ್ರಮ ರುಡಕಿಯ ಪೀಠಾಧಿಶ್ವರ ಸ್ವಾಮಿ ಯತೀಂದ್ರಾನಂದ ಗಿರಿಯವರು ಸಾಧು, ಸಂತ ಮತ್ತು ಪತ್ರಕರ್ತರಿಗಾಗಿ ಚಲನಚಿತ್ರದ ಒಂದು ಪ್ರದರ್ಶನವನ್ನು ಕಾಯ್ದಿರಿಸಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !