ಬಿಹಾರದಲ್ಲಿ ಯಾರ ರಾಜ್ಯ ಸರಕಾರದ್ದೊ ಅಥವಾ ಗೂಂಡಾಗಳದ್ದೊ ? -ಸಂಪಾದಕರು

ಪಟನಾ (ಬಿಹಾರ) – ಬಿಹಾರದಲ್ಲಿ ಗೂಂಡಾಗಳ ಭಯೋತ್ಪಾದನೆ ಹೆಚ್ಚುತ್ತಿದೆ. ಇತ್ತಿಚಿನ ಘಟನೆಯೊಂದರಲ್ಲಿ ಬಿಹಾರದ ಬಕ್ಸರ್ ಜಿಲ್ಲೆಯ ದನಸೊಯಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಡವಾ ಗ್ರಾಮದ ಹನುಮಾನ ಮಂದಿರದ ವೃದ್ಧ ಅಂಗವಿಕಲ ಪೂಜಾರಿ ಕಾಶಿನಾಥ ಪಾಂಡೆಯವರ ಮೇಲೆ ದುಶ್ಕರ್ಮಿಗಳಿಂದ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಪೂಜಾರಿ ಮಂದಿರದ ಒಂದು ಕೊಠಡಿಯಲ್ಲಿ ಮಲಗಿದ್ದರು. ಅದೇ ವೇಳೆ ಆರೋಪಿಗಳು ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳಿದ ಗ್ರಾಮಸ್ಥರು ನಾಲ್ಕು ಕಡೆಯಿಂದ ಮಂದಿರದತ್ತ ಧಾವಿಸುತ್ತಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಾಯಗೊಂಡ ಪೂಜಾರಿಯನ್ನು ಅಸ್ಪತ್ರೆಗೆ ದಾಖಲಿಸಲಾಯಿತು.
Bihar: 70-year-old paralysed priest shot by unknown miscreants at a Hanuman temple in Buxar districthttps://t.co/fjwkaoQ2vV
— OpIndia.com (@OpIndia_com) March 19, 2022
ಪ್ರಗತಿಪರ ನಟ ಪ್ರಕಾಶ ರಾಜ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್
Bhatkal Kidnapping : ಮುಸಲ್ಮಾನನೊಬ್ಬ ಅಪಹರಿಸಿದ್ದ ಹಿಂದೂ ಯುವತಿಯನ್ನು ರಕ್ಷಿಸಿದ ಹಿಂದುತ್ವನಿಷ್ಠರ ವಿರುದ್ಧವೇ ಪ್ರಕರಣ ದಾಖಲು
ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ !
Andhra Pradesh Gold : ಆಂಧ್ರಪ್ರದೇಶದಲ್ಲಿ 50 ಟನ್ ಚಿನ್ನದ ದಾಸ್ತಾನು ಪತ್ತೆಯಾಗಿರುವ ದಾವೆ
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
Davanagere Fake Doctors : ದಾವಣಗೆರೆಯಲ್ಲಿ 40 ನಕಲಿ ವೈದ್ಯರು ಪತ್ತೆ!