ಭಾರತ ಯಾವಾಗಲೂ ಸ್ವತಂತ್ರ ವಿದೇಶಾಂಗ ನೀತಿಯನ್ನು ಕಾಯ್ದುಕೊಂಡಿದೆ !
ಇಮ್ರಾನ್ ಖಾನ್ ಭಾರತವನ್ನು ಮನಃಪೂರ್ವಕವಾಗಿ ಹೊಗಳುತ್ತಿದ್ದಾರೆ ಎಂದು ಯಾರೂ ಭಾವಿಸಬಾರದು. ಪಾಕಿಸ್ತಾನದ ದಿವಾಳಿಯ ಅಂಚಿನಲ್ಲಿದ್ದು, ಅದರಿಂದ ಹೊರಬರಲು ಭಾರತದೊಂದಿಗೆ ವ್ಯಾಪಾರ ಮಾಡಲು ಬಯಸುತ್ತಿದೆ. ಅದಕ್ಕಾಗಿಯೇ ಖಾನ್ ಭಾರತದೊಂದಿಗೆ ಪಿಸುಮಾತನಾಡಲು ಪ್ರಯತ್ನಿಸುತ್ತಿದ್ದಾರೆ !- ಸಂಪಾದಕರು

ಇಸ್ಲಾಮಾಬಾದ್ (ಪಾಕಿಸ್ತಾನ) – `ಕ್ವಾಡ್’ ದೇಶಗಳ ಸಂಘಟನೆಯ ಸದಸ್ಯವಾಗಿದ್ದ ಭಾರತವು ಅಮೇರಿಕಾದ ನಿರ್ಬಂಧಗಳಿಗೆ ಹೆದರದೆ ರಷ್ಯಾದಿಂದ ಕಚ್ಚಾತೈಲವನ್ನು ಆಮದು ಮಾಡಿಕೊಂಡಿದೆ. ಭಾರತ ಯಾವಾಗಲೂ ಸ್ವತಂತ್ರ ವಿದೇಶಾಂಗ ನೀತಿಯನ್ನು ಕಾಯ್ದುಕೊಂಡು ಬಂದಿದೆ. ಭಾರತದ ವಿದೇಶಾಂಗ ನೀತಿಯು ಪಾಕಿಸ್ತಾನಕ್ಕಿಂತ ಉತ್ತಮವಾಗಿದೆ, ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಾರತವನ್ನು ಪ್ರಶಂಸಿಸುತ್ತಾ ಹೇಳಿದ್ದಾರೆ. ಅವರು ಖೈಬರ್ ಪಖ್ತೂಂಖ್ವಾ ಪ್ರಾಂತ್ಯದಲ್ಲಿ ಜರುಗಿದ ಸಾರ್ವಜಿನಿಕ ಸಭೆಯಲ್ಲಿ ಮಾತನಾಡುತ್ತಿದ್ದರು.
Daily brief: India’s foreign policy better than Pakistan, says Imran Khan and all the latest news https://t.co/pPJIhgxFBG
— Hindustan Times (@HindustanTimes) March 20, 2022
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ಪಾಕ್ ಸೈನ್ಯವು ಕಾರ್ಗಿಲ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಮೃತದೇಹಗಳನ್ನು ಹಿಂದೂಗಳ ವಶಕ್ಕೆ ನೀಡಿತು !
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಭಾರತೀಯ ನಾವಿಕರಿದ್ದ ಹಡಗಿನ ಮೇಲೆ ರಷ್ಯಾದಿಂದ ದಾಳಿ : 6 ಜನರ ಸಾವು : Russia Ukraine War
ಇರಾನ್ನಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ಮರಳಬೇಕು! – ಭಾರತ : US Iran War
‘ಕಳೆದ ವರ್ಷ ನಡೆದ ಸಂಘರ್ಷವು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನಡುವಿನ ಒಳಸಂಚಾಗಿತ್ತು!’ (ಅಂತೆ) : Imran Khan Sister’s Claim