|
ಈ ಮತಾಂಧರಿಂದ ಹಿಂದೂಗಳ ಮೇಲೆ ದಾಳಿ ನಡೆಯದಿದಿದ್ದರೆ, ಅವರ ಈ ಅಕ್ರಮ ಕಟ್ಟಡಗಳ ಮೇಲೆ ಕ್ರಮಕೈಗೊಳ್ಳಲಾಗುತ್ತಿರಲಿಲ್ಲ, ಎಂದು ಇದರಿಂದ ತಿಳಿಯಬೇಕೆ ? ಈ ಕಟ್ಟಡ ನಿರ್ಮಾಣವಾಗುವವರೆಗೆ ಆಡಳಿತ ನಿದ್ದೆ ಮಾಡುತ್ತಿತ್ತೆ ? ಹೀಗೆ ಇನ್ನು ಎಷ್ಟು ಅಕ್ರಮ ಕಟ್ಟಡಗಳನ್ನು ಮತಾಂಧರು ನಿರ್ಮಿಸಿದ್ದಾರೆ, ಇದನ್ನು ಮಧ್ಯಪ್ರದೇಶ ಸರಕಾರ ಕಂಡುಹಿಡಿದು ಅದರ ಮೇಲೆ ಕ್ರಮ ಕೈಗೊಳ್ಳುವರೇ ? |

ರಾಯಸೆನ (ಮಧ್ಯಪ್ರದೇಶ) – ಇಲ್ಲಿಯ ಖಮರಿಯಾ ಗ್ರಾಮದಲ್ಲಿ ಹೋಳಿಯ ದಿನದಂದು ಮತಾಂಧರು ಆದಿವಾಸಿ ಹಿಂದೂಗಳ ಮೇಲೆ ನಡೆಸಿದ ದಾಳಿಯಲ್ಲಿ ಓರ್ವ ಆದಿವಾಸಿ ಹಿಂದೂ ಸಾವನ್ನಪ್ಪಿದನು ಹಾಗೂ ೫೦ ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದರು. ಅದರ ನಂತರ ಈಗ ಸರಕಾರ ಆರೋಪಿ ಮತಾಂಧರ ಅನಧಿಕೃತ ಕಟ್ಟಡಗಳ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆ. ಜಿಲ್ಲಾಡಳಿತ, ಅರಣ್ಯ ಇಲಾಖೆಯ ಸಹಾಯದಿಂದ ಈ ಆರೋಪಿಗಳ ಅಕ್ರಮ ಕಟ್ಟಡಗಳ ಮೇಲೆ ಬುಲ್ಡೋಜರ್ದಿಂದ ನೆಲಸಮ ಮಾಡಿದರು ಹಾಗೂ ಬೆಲೆಬಾಳುವ ಮರದ ವಸ್ತುಗಳು ವಶಪಡಿಸಿಕೊಂಡರು. ಒಟ್ಟು ೧೬ ರಲ್ಲಿ ೧೩ ಆರೋಪಿಗಳನ್ನು ಬಂಧಿಸಿದ್ದಾರೆ. (ಈ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲು ಸರಕಾರ ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ ! – ಸಂಪಾದಕರು)
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ