ಹಿಜಾಬ್ ನಿರ್ಬಂಧದ ಪ್ರಕರಣದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನ ಪ್ರಕರಣಹಿಂದು ವಿಧಿಜ್ಞ ಪರಿಷತ್ತಿನ ನ್ಯಾಯವಾದಿಗಳಾದ ಅಮೃತೇಶ ಎನ್.ಪಿ.ಯವರು ಅರ್ಜಿ ಸಲ್ಲಿಸಿದರು |

ಬೆಂಗಳೂರು – ಹಿಜಾಬ್ನ ಪ್ರಕರಣದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯವು ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಬಂದ್ ಆಚರಿಸಿ ವಿರೋಧಿಸಲಾಯಿತು. ಇದು ನ್ಯಾಯಾಂಗದ ಅವಮಾನವಾಗಿದೆ ಎಂದು ಬಂದ್ಗೆ ಕರೆ ನೀಡಿದ ಸಂಘಟನೆಗಳ ವಿರುದ್ಧ ೨ ಅರ್ಜಿಗಳನ್ನು ಸಲ್ಲಿಸಲಾಗಿದೆ.
(ಸೌಜನ್ಯ : Public TV)
ಈ ಸಂಘಟನೆಗಳ ಮೇಲೆ ಕಾರ್ಯಾಚರಣೆ ಮಾಡುವಂತೆ ಈ ಅರ್ಜಿಗಳ ಮೂಲಕ ಒತ್ತಾಯಿಸಲಾಗಿದೆ. ಹಿಂದು ವಿಧಿಜ್ಞ ಪರಿಷತ್ತಿನ ನ್ಯಾಯವಾದಿಗಳಾದ ಅಮೃತೇಶ ಎನ್.ಪಿ. ಇವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ.
ಹಿಜಾಬ್ ವಿಚಾರದ ಕುರಿತು ಹೈಕೋರ್ಟ್ ನೀಡಿದ್ದ ತೀರ್ಪು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ಸಂಘಟನೆಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕೆಂಬ ಬೇಡಿಕೆ ದಿನೇ ದಿನೇ ಬಲವಾಗುತ್ತಿದೆ.#Hijab #Hijabrow #Karnatakahijabrow #Karnatakabandhhttps://t.co/nH48Xvlq77
— oneindiakannada (@OneindiaKannada) March 21, 2022
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ
ಮುಳಗುಂದ : ಒಬ್ಬನೇ ಒಬ್ಬ ಮುಸ್ಲಿಮರಿಲ್ಲದಿದ್ದರೂ ಹಿಂದೂಗಳಿಂದ ಮೊಹರಂ ಆಚರಣೆ!