ಹಿಜಾಬ್ ನಿರ್ಬಂಧದ ಪ್ರಕರಣದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನ ಪ್ರಕರಣಹಿಂದು ವಿಧಿಜ್ಞ ಪರಿಷತ್ತಿನ ನ್ಯಾಯವಾದಿಗಳಾದ ಅಮೃತೇಶ ಎನ್.ಪಿ.ಯವರು ಅರ್ಜಿ ಸಲ್ಲಿಸಿದರು |

ಬೆಂಗಳೂರು – ಹಿಜಾಬ್ನ ಪ್ರಕರಣದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯವು ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಬಂದ್ ಆಚರಿಸಿ ವಿರೋಧಿಸಲಾಯಿತು. ಇದು ನ್ಯಾಯಾಂಗದ ಅವಮಾನವಾಗಿದೆ ಎಂದು ಬಂದ್ಗೆ ಕರೆ ನೀಡಿದ ಸಂಘಟನೆಗಳ ವಿರುದ್ಧ ೨ ಅರ್ಜಿಗಳನ್ನು ಸಲ್ಲಿಸಲಾಗಿದೆ.
(ಸೌಜನ್ಯ : Public TV)
ಈ ಸಂಘಟನೆಗಳ ಮೇಲೆ ಕಾರ್ಯಾಚರಣೆ ಮಾಡುವಂತೆ ಈ ಅರ್ಜಿಗಳ ಮೂಲಕ ಒತ್ತಾಯಿಸಲಾಗಿದೆ. ಹಿಂದು ವಿಧಿಜ್ಞ ಪರಿಷತ್ತಿನ ನ್ಯಾಯವಾದಿಗಳಾದ ಅಮೃತೇಶ ಎನ್.ಪಿ. ಇವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ.
ಹಿಜಾಬ್ ವಿಚಾರದ ಕುರಿತು ಹೈಕೋರ್ಟ್ ನೀಡಿದ್ದ ತೀರ್ಪು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ಸಂಘಟನೆಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕೆಂಬ ಬೇಡಿಕೆ ದಿನೇ ದಿನೇ ಬಲವಾಗುತ್ತಿದೆ.#Hijab #Hijabrow #Karnatakahijabrow #Karnatakabandhhttps://t.co/nH48Xvlq77
— oneindiakannada (@OneindiaKannada) March 21, 2022
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!