ಪ್ರಸ್ತುತ ಕಾಲದಲ್ಲಿ ಕೆಲವು ಸುಖಲೋಲುಪ ಮನುಷ್ಯರೆಂದರೆ ಕೇವಲ ‘ದೇಹಧಾರಿ ಮನುಷ್ಯಪ್ರಾಣಿ’ !

‘ಹೆಚ್ಚಿನ ಜನರು ಜೀವನದಲ್ಲಿ ಪ್ರತಿಯೊಂದು ಕೃತಿಯನ್ನು ಮಾಡುವಾಗ ‘ನನಗೆ ಇದರಿಂದ ಇನ್ನೆಷ್ಟು ಸುಖ ಸಿಗಬಹುದು ?’, ಎಂಬುದಕ್ಕಾಗಿಯೇ ಶ್ರಮ ಪಡುತ್ತಿರುತ್ತಾರೆ. ದೇವರು ಇತರ ಪ್ರಾಣಿಗಳಿಗೆ ಹೋಲಿಸಿದರೆ, ಮನುಷ್ಯನಿಗೆ ಸಾಧನೆಯ ಮೂಲಕ ಜನನ-ಮರಣದ ಚಕ್ರದಿಂದ ಮುಕ್ತನಾಗಲು ಕ್ರಿಯಮಾಣವನ್ನು ಕೊಟ್ಟಿದ್ದಾನೆ; ಆದರೆ ಅದನ್ನು ಬಳಸದ ಕಾರಣ ಅವರ ಜೀವನವು ಹುಳು-ಹುಪ್ಪಟೆಗಳಂತೆ ತಮ್ಮ ಸುಖಕ್ಕಾಗಿಯೇ ಜೀವಿಸುವಂತಾಗಿದೆ. ಹಾಗಾಗಿ ಪ್ರಸ್ತುತ ಕಾಲದಲ್ಲಿ ಅಂತಹ ಮನುಷ್ಯನೆಂದರೆ ‘ದೇಹಧಾರಿ ಮನುಷ್ಯಪ್ರಾಣಿ’ ಆಗಿದ್ದಾರೆ.
– (ಪರಾತ್ಪರ ಗುರು) ಡಾ. ಆಠವಲೆ (೨೮-೧೨-೨೦೨೧)
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ಸಾಧನೆಯ ಅತ್ಯಾವಶ್ಯಕತೆ !