
ಪ್ರಯಾಗರಾಜ (ಉತ್ತರಪ್ರದೇಶ) – ಅಲಾಹಾಬಾದ ಉಚ್ಚ ನ್ಯಾಯಾಲಯವು ಮುಂಬರುವ ಮಾರ್ಚ ೨೯ ರಿಂದ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿಯ ವಾದದ ಪ್ರಕರಣದಲ್ಲಿ ನಿಯಮಿತವಾಗಿ ಆಲಿಕೆ ನಡೆಸಲು ಆದೇಶಿಸಿದೆ. ವಾರಣಾಸಿಯಲ್ಲಿನ ಅಂಜುಮನ ಇಂತೆಜಾಮಿಯಾ ಮಸೀದಿಯಿಂದ ದಾಖಲಿಸಾದ ಅರ್ಜಿಯ ಮೇಲೆ ಆಲಿಕೆ ನಡೆಯುತ್ತಿರುವಾಗ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ನ್ಯಾಯಾಲಯವು ಜ್ಞಾನವಾಪಿ ಮಸೀದಿಯ ಪರಿಸರದ ಭಾರತೀಯ ಪುರಾತತ್ತ್ವ ಇಲಾಖೆಯಿಂದ ನಡೆಲಾಗುವ ಸಮೀಕ್ಷೆಯನ್ನು ತಡೆದಿತ್ತು.
HC to resume hearing on Kashi temple-Gyanvapi Mosque issue from March 29 https://t.co/FlP2GGnNsD
— TOI India (@TOIIndiaNews) March 24, 2022
ಆಲಿಕೆಯ ಸಮಯದಲ್ಲಿ ಕೇಂದ್ರ ಸರಕಾರದ ನ್ಯಾಯವಾದಿಗಳು ‘ಇಲ್ಲಿ ಪ್ರಾಚೀನ ಕಾಲದಿಂದ, ಅಂದರೆ ಸತ್ಯಯುಗದಿಂದ ಶಿವಮಂದಿರವು ಅಸ್ತಿತ್ವದಲ್ಲಿದ್ದು ಅದು ಸ್ವಯಂಭೂವಾಗಿದೆ. ಅದು ಈಗಲೂ ಆ ಜಾಗದಲ್ಲಿದೆ. ಈ ದೇವಸ್ಥಾನದ ನೆಲಮಾಳಿಗೆಯು ಇಂದಿಗೂ ಫಿರ್ಯಾದುದಾರರ ನಿಯಂತ್ರಣದಲ್ಲಿದೆ, ಈ ಭಾಗವು ೧೫ ನೇ ಶತಮಾನದಲ್ಲಿನ ದೇವಸ್ಥಾನದ ಭಾಗವಾಗಿದೆ. ಇದರೊಂದಿಗೆ ಆಗಸ್ಟ ೧೫, ೧೯೪೭ರಂದು ಇದು ಇರುವ ಸ್ಥಿತಿಯಲ್ಲಿಯೇ ಇರುವುದರಿಂದ ಇದಕ್ಕೆ ‘ಪ್ಲೇಸಸ್ ಆಫ್ ವರ್ಶಿಪ್’ ಕಾನೂನು ಅನ್ವಯವಾಗುವುದಿಲ್ಲ’ ಎಂದು ಹೇಳಿದರು.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case