ಸಮುದ್ರ ಗಡಿ ಉಲ್ಲಂಘನೆ ಆರೋಪ
ಭಾರತದ ಸಮುದ್ರ ಗಡಿ ಎಲ್ಲಿಯವರೆಗಿದೆ, ಎಂಬುದು ಮೀನುಗಾರರಿಗೆ ತಿಳಿಯಲು ಭಾರತ ಸರಕಾರವು ಪಾಕಿಸ್ತಾನ ಮತ್ತು ಶ್ರೀಲಂಕಾ ಇವುಗಳ ನಡುವಿನ ಸಮುದ್ರ ಗಡಿಯ ಬಳಿ ವ್ಯವಸ್ಥೆಗಳನ್ನು ಮಾಡಬೇಕಾಗಿದೆ. ಕಳೆದ ಹಲವಾರು ವರ್ಷಗಳಿಂದ ಈ ಸಮಸ್ಯೆ ಭಾರತೀಯ ಮೀನುಗಾರರನ್ನು ಕಾಡುತ್ತಿದ್ದರೂ ಈ ವರೆಗೆ ಆಡಳಿತಗಾರರು ಇದರ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ! – ಸಂಪಾದಕರು

ಕೊಲಂಬೊ (ಶ್ರೀಲಂಕಾ) – ಸಮುದ್ರ ಗಡಿಯನ್ನು ಉಲ್ಲಂಘಿಸಿದ ಆರೋಪದ ಮೆಲೆ 16 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಅವರ ಎರಡು ಯಾಂತ್ರಿಕ ದೋಣಿಗಳನ್ನು ಕೂಡಾ ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲಾ ಮೀನುಗಾರರು ತಮಿಳುನಾಡು ರಾಜ್ಯದವರಾಗಿದ್ದಾರೆ. ಕಳೆದ ತಿಂಗಳು ಶ್ರೀಲಂಕಾದ ನೌಕಾಪಡೆಯು ಕೆಲವು ಭಾರತೀಯ ಮೀನುಗಾರರನ್ನು ಬಂಧಿಸಿತ್ತು; ಆದರೆ ಭಾರತ ಸರಕಾರವು ಕಠಿಣ ನಿಲುವು ತಳೆದ ನಂತರ ಅವರನ್ನು ಬಿಡುಗಡೆ ಮಾಡಲಾಗಿತ್ತು.
The Sri Lankan Navy on Thursday arrested 16 Indian fishermen from Tamil Nadu for alleged violation of its maritime boundary.#TamilNadu #SriLankaNavy https://t.co/bpxbMlp0zZ
— TIMES NOW (@TimesNow) March 24, 2022
ಬಾಂಗ್ಲಾದೇಶದಲ್ಲಿ ಮತ್ತೆ ಹಿಂದೂ ದೇವತೆಗಳ ಮೂರ್ತಿಗಳ ಧ್ವಂಸ!
15 ವಿದೇಶಿ ವಿಶ್ವವಿದ್ಯಾಲಯಗಳಿಗೆ ಭಾರತದಲ್ಲಿ ಶಾಖೆಗಳನ್ನು ಪ್ರಾರಂಭಿಸಲು ಅನುಮತಿ
ಪಾಕಿಸ್ತಾನ: ಲಷ್ಕರ್-ಎ-ತೊಯ್ಬಾದ ಮೂವರು ಉಗ್ರರ ಸಂಶಯಾಸ್ಪದ ಸಾವು
ಬಾಂಗ್ಲಾದೇಶದಲ್ಲಿ ಮತಾಂಧ ಮುಸಲ್ಮಾನರಿಂದ ಒಂದೇ ಹಿಂದೂ ಕುಟುಂಬದ ನಾಲ್ವರ ಹತ್ಯೆ
…ಇರಾನ್ನ ಅಸ್ತಿತ್ವವನ್ನೇ ಅಳಿಸಿಹಾಕುತ್ತೇವೆ!
ಭಾರತ-ಬಾಂಗ್ಲಾದೇಶ ಗಡಿಯಲ್ಲಿ ನುಸುಳುಕೋರರನ್ನು ಹಿಮ್ಮೆಟ್ಟಿಸುವಾಗ ಬಾಂಗ್ಲಾದೇಶದಿಂದ ಭಾರಿ ವಿರೋಧ