ಈ ರೀತಿ ಒತ್ತಾಯಿಸುವ ಸಮಯ ಏಕೆ ಬರುತ್ತದೆ ? ಸ್ವಾತಂತ್ರ್ಯನಂತರ 74 ವರ್ಷಗಳವರೆಗೂ ಅಧಿಕಾರದಲ್ಲಿದ್ದ ಎಲ್ಲಪಕ್ಷದ ಸರಕಾರಗಳು ಈ ರೀತಿ ವಿಚಾರಣೆ ಏಕೆ ಮಾಡಲಿಲ್ಲ ? ಕೇಂದ್ರ ಸರಕಾರವು ಸಮಯ ವ್ಯರ್ಥ ಪಡಿಸದೆ ಈ ರೀತಿಯ ಸಮಿತಿಯನ್ನು ಸ್ಥಾಪಿಸಿ ಸತ್ಯವನ್ನು ಬೆಳಕಿಗೆ ತರಬೇಕು ! -ಸಂಪಾದಕರು

ನವ ದೆಹಲಿ – ಜಮ್ಮೂ ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ಹಾಗೂ ದಲಿತರ ಮೇಲೆ ನಡೆದ ಅತ್ಯಾಚಾರದ ಹಿಂದಿನ ಸತ್ಯವನ್ನು ಬೆಳಕಿಗೆ ತರಲು ಸರ್ವೋಚ್ಚ ನ್ಯಾಯಾಧೀಶರ ಅಧ್ಯಕ್ಷತೆಯ ನೇತೃತ್ವದಲ್ಲಿ ಒಂದು ಸಮಿತಿಯನ್ನು ಸ್ಥಾಪಿಸಬೇಕು, ಎಂದು ಹರಿಯಾಣಾದ ರೊಹತಕದಲ್ಲಿನ ಭಾಜಪದ ಲೋಕಸಭಾ ಸಂಸದ ಅರವಿಂದ ಶರ್ಮಾ ಇವರು ಲೋಕಸಭೆಯಲ್ಲಿ ಒತ್ತಾಯಿಸಿದರು. ಅವರು ಕೇಂದ್ರ ಗೃಹಸಚಿವ ಅಮಿತ ಶಹಾರವರ ಬಳಿ ಒತ್ತಾಯಿಸಿದ್ದಾರೆ.
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ದೆಹಲಿಯ ಮುಸಲ್ಮಾನ ಬಹುಸಂಖ್ಯಾತ ಸೀಲಂಪುರದಲ್ಲಿ ಮುಸಲ್ಮಾನರಿಂದ 16 ವರ್ಷದ ಹಿಂದೂ ಹುಡುಗನ ಬರ್ಬರ ಹತ್ಯೆ
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !