ದೇವಸ್ಥಾನದ ಅಧ್ಯಕ್ಷರೇ ಹೀಗೆ ಮಾಡಿದರೆ, ಹಿಂದೂಗಳು ಯಾರ ಮೇಲೆ ವಿಶ್ವಾಸವಿಡಬೇಕು ? ಇಂತಹವರಿಗೆ ಗಲ್ಲು ಶಿಕ್ಷೆ ಆಗಬೇಕು ಎಂಬ ಬೇಡಿಕೆ ಗೋ ಪ್ರೇಮಿ ಹಿಂದೂಗಳು ಮಾಡಬೇಕು !

ಭಾಗ್ಯನಗರ (ತೆಲಂಗಾಣ) – ನಗರದ ಒಂದು ಕಸಾಯಿಖಾನೆಗೆ ಹಸುವನ್ನು ಮಾರಿರುವ ಆರೋಪದ ಮೇಲೆ ಡಬೀರಪುರಾ ಪೊಲೀಸರು ಕೊಮಟವಾಡಿ ಇಲ್ಲಿಯ ಪೋಚಮ್ಮ ದೇವಸ್ಥಾನದ ಅಧ್ಯಕ್ಷ ಡಿ. ಪ್ರೇಮ ಕುಮಾರ ಇವರ ವಿರುದ್ಧ ಅಪರಾಧ ದಾಖಲಿಸಿದ್ದಾರೆ. ‘ಅಖಿಲ ಭಾರತ ಗೌ ಸೇವಾ ಫೌಂಡೇಶನ್’ನ ಪ್ರತಿನಿಧಿ ಎ. ಬಾಲಕೃಷ್ಣ ಇವರು ನೀಡಿರುವ ದೂರಿನ ಮೇಲೆ ಅಪರಾಧವನ್ನು ನೋಂದಾಯಿಸಲಾಗಿದೆ. ದೇವಸ್ಥಾನ ಸಮಿತಿಯ ಸದಸ್ಯ ಎಡಲಾ ಮಹಿಂದ್ರ ಇವರು ಸಹ ಅಪರಾಧದಲ್ಲಿ ಭಾಗಿಯಾಗಿರುವುದು ಎಂದು ನಮೂದಿಸಲಾಗಿದೆ.
(ಸೌಜನ್ಯ : ಶಾರ್ಪ್ ನ್ಯೂಸ್)
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !
ಶ್ರೀರಾಮಮಂದಿರದ ದಾನ ಕಳ್ಳತನ ಪ್ರಕರಣದ 8 ಆರೋಪಿಗಳ ಮನೆಗಳ ಮೇಲೆ ಪೊಲೀಸರ ದಾಳಿ