ದೇವಸ್ಥಾನದ ಅಧ್ಯಕ್ಷರೇ ಹೀಗೆ ಮಾಡಿದರೆ, ಹಿಂದೂಗಳು ಯಾರ ಮೇಲೆ ವಿಶ್ವಾಸವಿಡಬೇಕು ? ಇಂತಹವರಿಗೆ ಗಲ್ಲು ಶಿಕ್ಷೆ ಆಗಬೇಕು ಎಂಬ ಬೇಡಿಕೆ ಗೋ ಪ್ರೇಮಿ ಹಿಂದೂಗಳು ಮಾಡಬೇಕು !

ಭಾಗ್ಯನಗರ (ತೆಲಂಗಾಣ) – ನಗರದ ಒಂದು ಕಸಾಯಿಖಾನೆಗೆ ಹಸುವನ್ನು ಮಾರಿರುವ ಆರೋಪದ ಮೇಲೆ ಡಬೀರಪುರಾ ಪೊಲೀಸರು ಕೊಮಟವಾಡಿ ಇಲ್ಲಿಯ ಪೋಚಮ್ಮ ದೇವಸ್ಥಾನದ ಅಧ್ಯಕ್ಷ ಡಿ. ಪ್ರೇಮ ಕುಮಾರ ಇವರ ವಿರುದ್ಧ ಅಪರಾಧ ದಾಖಲಿಸಿದ್ದಾರೆ. ‘ಅಖಿಲ ಭಾರತ ಗೌ ಸೇವಾ ಫೌಂಡೇಶನ್’ನ ಪ್ರತಿನಿಧಿ ಎ. ಬಾಲಕೃಷ್ಣ ಇವರು ನೀಡಿರುವ ದೂರಿನ ಮೇಲೆ ಅಪರಾಧವನ್ನು ನೋಂದಾಯಿಸಲಾಗಿದೆ. ದೇವಸ್ಥಾನ ಸಮಿತಿಯ ಸದಸ್ಯ ಎಡಲಾ ಮಹಿಂದ್ರ ಇವರು ಸಹ ಅಪರಾಧದಲ್ಲಿ ಭಾಗಿಯಾಗಿರುವುದು ಎಂದು ನಮೂದಿಸಲಾಗಿದೆ.
(ಸೌಜನ್ಯ : ಶಾರ್ಪ್ ನ್ಯೂಸ್)
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !